Tuesday, June 16, 2026

Shree jayamrutunjaya swamiji

ಬಿಜೆಪಿ ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ- 2 ದಿನ ಡೆಡ್ ಲೈನ್..!

www.karnatakatv.net : ತುಮಕೂರು : ಪಂಚಮಸಾಲಿ ಲಿಂಗಾಯಿತ ಸಮುದಾಯದ 2ಎ ಮೀಸಲಾತಿಗೆ ಸರ್ಕಾರಕ್ಕೆ ನೀಡಿದ ಗಡುವು ಸೆಪ್ಟೆಂಬರ್ 15ಕ್ಕೆ ಕೊನೆಯಾಗಿದೆ. ಇನ್ನೆರಡು ದಿನಗಳಲ್ಲಿ ಮೀಸಲಾತಿ ಘೋಷಣೆಯಾಗಿದ್ದರೆ ಮತ್ತೆ ಹೋರಾಟಕ್ಕೆ ಮಾಡ್ತೀವಿ ಅಂತ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿರೋ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತುಮಕೂರಿನ ತ್ರಿವಿಧ ದಾಸೋಹ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img