Monday, March 30, 2026

#shree murali

Shree Murali : ಸ್ಪಂದನಾ ಉತ್ತರ ಕ್ರಿಯೆಗೆ ಕುಂಟುತ್ತಾ ಬಂದ ಮುರಳಿ …! ಕಾಲಿಗೆ ಏಟಾಗಿದ್ದು ಹೇಗೆ..?!

Film News : ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಬಡ್ಡಿ ಕ್ಲಬ್​ ಮೈದಾನದಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಉತ್ತರ ಕ್ರಿಯೆ ನಡೆಯುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಶಾಂತಿಹೋಮ ನಡೆಯುತ್ತಿದೆ. ವಿಜಯ್​ ರಾಘವೇಂದ್ರ ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಪುತ್ರ ಶೌರ್ಯನನ್ನು ವಿಜಯ್​ ರಾಘವೇಂದ್ರ ಕರೆದುಕೊಂಡು ಬಂದಿದ್ದಾರೆ. ಅಂದಾಜು...
- Advertisement -spot_img

Latest News

ಮಂಡ್ಯ ಜನರಿಗೆ ಗೂಡ್ ನ್ಯೂಸ್; ಆಸ್ತಿ ತೆರಿಗೆಯಲ್ಲಿ 5% ರಿಯಾಯಿತಿ!

2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ...
- Advertisement -spot_img