Thursday, March 12, 2026

Shree Yatindra Swamiji

ಕೊರೊನಾ ಸೋಂಕಿನಿಂದ ಶ್ರೀ ಯತೀಂದ್ರ ಶಿವಾಚಾರ್ಯ ಸ್ವಾಮೀಜಿ ವಿಧಿವಶ..!

www.karnatakatv.net :ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕುಪ್ಪೂರು ಗದ್ದುಗೆ ಮಠದ ಶ್ರೀ ಯತೀಂದ್ರ ಶಿವಾಚಾರ್ಯ ಸ್ವಾಮೀಜಿ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ದೃಢವಾಗಿದೆ. ರೋಗದ ಗುಣ ಲಕ್ಷಣಗಳನ್ನ ಪತ್ತೆ ಹಚ್ಚುವಲ್ಲಿ ವಿಫಲರಾದ ಸ್ಥಳೀಯ ಖಾಸಗಿ ವೈದ್ಯರಿಗೆ ಕಾರಣ ಕೇಳಿ ನೋಟೀಸ್ ನೀಡಿದೆ ಅರೋಗ್ಯ ಇಲಾಖೆ. ಜನಸಾಮಾನ್ಯರಿಗೆ ಕೋವಿಡ್ ಸಂದರ್ಭದಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಅದೆಷ್ಟೋ ಸಾವು...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img