Saturday, August 8, 2026

Shreeram Sena

ಇಸ್ಲಾಮಿಕ್ ಪವರ್ ಎಂದವನ ಮನೆಗೆ ಹೋಗಿ ರಾಮಮಂದಿರಕ್ಕೆ ಆಹ್ವಾನ ನೀಡಲು ನಿರ್ಧರಿಸಿದ ಶ್ರೀರಾಮಸೇನೆ

Dharwad News: ಧಾರವಾಡ: ರಾಮಮಂದಿರದ ಚಿತ್ರದ ಮೇಲೆ ಹಸಿರು ಬಾವುಟವನ್ನು ಇರಿಸಿ, ಫೋಟೋ ಎಡಿಟ್ ಮಾಡಿ, ಅದನ್ನು ಸ್ಟೇಟಸ್‌ಗೆ ಇಡುವುದಲ್ಲದೇ, ಇಸ್ಲಾಮಿಕ್ ಪವರ್ ತೋರಿಸುತ್ತೇನೆ ಎಂದು ಯುವಕನೋರ್ವ ಬರೆದುಕೊಂಡಿದ್ದಾನೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸದ್ದಾಂಹುಸೇನ್ ಇಸ್ಮಾಯಿಲ್ ಸಾಬ್ ನದಾಫ್ ಈ ರೀತಿಯಾಗಿ ಸ್ಟೇಟಸ್ ಇಟ್ಟುಕೊಂಡಿದ್ದಾನೆ. ಇವನ ಈ ಕೆಲಸಕ್ಕೆ ಗರಗ ಪೊಲೀಸ್ ಠಾಣೆಯ ಪೊಲೀಸರು...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img