Political News:
ರಾಜಕೀಯ ಬದ್ಧ ವೈರಿಗಳೆಂದೇ ಹೇಳಲ್ಪಡುವ ಶ್ರೀರಾಮುಲು ಹಾಗೂ ಸಂತೋಷ್ ಲಾಡ್ ಆತ್ಮೀಯವಾಗಿ ನಡೆದುಕೊಳ್ಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.ಸಂಡೂರಿನ ಬನ್ನಿಹಟ್ಟಿ ಜಾತ್ರೆಯಲ್ಲಿ ಈ ಇಬ್ಬರೂ ನಾಯಕರುಗಳು ಪಾಲ್ಗೊಂಡಿದ್ದು, ಕೈ ಮುಖಂಡ ಸಂತೋಷ್ ಲಾಡ್ ಸಚಿವ ಶ್ರೀರಾಮುಲು ಅವರಿಗೆ ಮುತ್ತಿಕ್ಕಿ ಆಲಂಗಿಸಿಕೊಂಡಿದ್ದಾರೆ. ಇವರಿಬ್ಬರ ಆತ್ಮೀಯತೆಯನ್ನು ಕಂಡು ಕೈ – ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು...
Banglore News:
ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು. ಈ ಬಗ್ಗೆ ಸ್ಪಷ್ಟನೆ...
ಕಳೆದ 3 ದಿನಗಳಿಂದ ಸುರಿಯುತ್ತಿರುವ ದಾರಾಕಾರ ಮಳೆಗೆ ಗೋಡೆ ಕುಸಿದು ಇಬ್ಬರು ದಂಪತಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗಜಿಲ್ಲೆಯ ನಾಯಕನಹಟ್ಟಿ ಪಟ್ಟಣದ ಎ ಕೆ ಕಾಲೋನಿಯಲ್ಲಿ ನಡೆದಿದೆ .ಇಬ್ಬರು ದಂಪತಿಗಳು ಕಂಪ್ಲೋಶ್ (45) ಮತ್ತು ತಿಪ್ಪಮ್ಮ (36) ಸಾವನ್ನಪ್ಪಿದ್ದಾರೆ.ಅರುಣ್ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ . ನಾಯಕನಹಟ್ಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
www.karnatakatv.net: ಕೊರೊನಾ ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದ್ದರು ಕೂಡಾ ಅದರ ನಡುವೆ ಶಾಲಾ ಕಾಲೇಜುಗಳನ್ನ ಓಪೇನ್ ಮಾಡಲಾಗಿತ್ತು. ಅದೇ ರೀತಿ ದಸರಾ ನಂತರ 1 ರಿಂದ 5 ನೇ ತರಗತಿಗಳನ್ನು ಓಪೇನ್ ಮಾಡುವುದಾಗಿ ಸೂಚಿಸಿದ್ರು, ಅದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ.
ಕೊರೊನಾ ನಡುವೆಯು 1ರಿಂದ 5 ನೇ ತರಗತಿ ಶಾಲೆಗಳನ್ನ ಪುನರಾರಂಭಿಸಲು ಸಿಎಂ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...