Tuesday, August 25, 2026

shrerangapatana

ನಿಷೇಧಾಜ್ಞೆ ಉಲ್ಲಂಘನೆ ಆದಲ್ಲಿ ಬಂಧನ ,ಮಂಡ್ಯ ಎಸ್ಪಿ ಕಡಕ್ ವಾರ್ನಿಂಗ್..!

https://youtu.be/RxNIOm-WXZg ಮಂಡ್ಯ:ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿಯ ಒಳಭಾಗಕ್ಕೆ ನುಗ್ಗೂವುದಾಗಿ ಹಿಂದುಪರ ಸಂಘಟನೆಯ ಕರೆ ಕೊಟ್ಟಿದ್ದಾರೆ. ಈಗಾಗಲೇ ಬನ್ನಿ ಮಂಟಪದ ಸಮೀಪ ಹಿಂದು ಸಂಘಟನೆಯ ಕಾರ್ಯಕರ್ತರು ಸೇರಿ ಶ್ರೀರಂಗಪಟ್ಟಣ ಚಲೋ ಮಡುತ್ತೇವೆ ಎಂದು ಹಿಂದುಪರ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಎಸ್ಪಿ ಯತೀಶ್.ಎನ್ ವಾರ್ನಿಂಗ್ ಮಾಡಿದ್ದಾರೆ. ಈಗಾಗಲೇ ತಾಲೂಕು ಆಡಳಿತ ನಿನ್ನೆ...
- Advertisement -spot_img

Latest News

ಗಡ್ಕರಿ ರಾಜಕೀಯಕ್ಕೆ ನಿವೃತ್ತಿ? ಬಿಜೆಪಿಯಲ್ಲಿ ಸಂಚಲನ!

ಸಾರ್ವಜನಿಕ ಜೀವನ ಮತ್ತು ರಾಜಕೀಯ ಜವಾಬ್ದಾರಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಅಚ್ಚರಿಯ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ...
- Advertisement -spot_img