Saturday, March 28, 2026

Shreyanka

ಆರ್ಸಿಬಿ ಆಟಗಾರ್ತಿಗೆ ಪ್ರಪೋಸ್ ಮಾಡಿದ ಅಭಿಮಾನಿ..

Cricket News: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ವುಮೆನ್ ಐಪಿಎಲ್ ಪಂದ್ಯದ ವೇಳೆ ಆಟಗಾರ್ತಿ ಶ್ರೇಯಾಂಕಾಗೆ ಅಭಿಮಾನಿಯೋರ್ವ, ಕ್ರೀಡಾಂಗಣದಲ್ಲೇ ಪ್ರಪೋಸ್ ಮಾಡಿದ್ದಾರೆ. ಆರ್ಸಿಬಿ ಆಟಗಾರ್ತಿಯರು ಒಂದೆಡೆ ಕುಳಿತಿದ್ದಾಗ, ಅವರ ಬಳಿ ಬೋರ್ಡ್ ಹಿಡಿದು, ಶ್ರೇಯಾಂಕಾ ಅವರೇ ನನ್ನನ್ನು ಮದುವೆಯಾಗುತ್ತೀರಾ ಎಂದು ಉತ್ತರ ಕರ್ನಾಟದ ಓರ್ವ ಯುವಕ ಪ್ರಪೋಸ್ ಮಾಡಿದ್ದಾನೆ. ಇದನ್ನು ಕಂಡು ಆಟಗಾರ್ತಿಯರೆಲ್ಲ ನಕ್ಕಿದ್ದಾರೆ. ಈ ಬಗ್ಗೆ...
- Advertisement -spot_img

Latest News

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ...
- Advertisement -spot_img