Tuesday, March 10, 2026

shreyas

41 ಕೋಟಿ ರೂ. ಒಡೆಯರಾಗಿದ್ದಾರೆ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್: ಪತ್ನಿ ಹೆಸರಲ್ಲೂ ಇದೆ ಕೋಟಿ ಆಸ್ತಿ

Hassan Political News: ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ಎಷ್ಟು ಎಂದು ಘೋಷಿಸಿಕೊಂಡಿದ್ದಾರೆ. ಶ್ರೇಯಸ್ ಪಟೇಲ್ 41 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಪತ್ನಿ ಅಕ್ಷತಾ ಹೆಸರಿನಲ್ಲೂ ಕೋಟಿ ಬೆಲೆ ಬಾಳೋ ಆಸ್ತಿಗಳಿದೆ. ಶ್ರೇಯಸ್ 1.25 ಲಕ್ಷ ನಗದು ಹೊಂದಿದ್ದು, ಪತ್ನಿ ಬಳಿ 3.94 ಲಕ್ಷ ನಗದು ಇದೆ. ವಿವಿಧ ಬ್ಯಾಂಕ್...

ಜುಲೈ 21 ರಂದು ಬಿಡುಗಡೆಯಾಗಲಿದೆ ಶ್ರೇಯಸ್ ಚಿಂಗಾ ನಟಿಸಿ, ನಿರ್ದೇಶಿಸಿರುವ “ಡೇವಿಡ್”

Movie News: ನೂತನ ಪ್ರತಿಭೆ ಶ್ರೇಯಸ್  ನಾಯಕನಾಗಿ ನಟಿಸಿ, ನಿರ್ದೇಶಿಸಿರುವ " ಡೇವಿಡ್ " ಚಿತ್ರ ಜುಲೈ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತದೆ. ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ‌. ಈ...

‘ನಾನು ಜೆಡಿಎಸ್ ಭದ್ರಕೋಟೆಯೊಳಗೆ ಹುಟ್ಟಿ ಬೆಳೆದಿದ್ದೇನೆ. ಜನರೇ ಭದ್ರಕೋಟೆಯನ್ನು ಛಿದ್ರ ಮಾಡ್ತಾರೆ’

ಹಾಸನ: ಹೊಳೆನರಸಿಪುರ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಾಲೂಕು ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದ ಶ್ರೇಯಸ್‌ಗೆ ತಾಯಿ ಅನುಪಮಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ.ಹೆಚ್ ಲಕ್ಷ್ಮಣ್ , ಮುಖಂಡ ಪುಟ್ಟರಾಜ್, ಲಕ್ಷ್ಮಣ್ ಸಾಥ್ ನೀಡಿದ್ದಾರೆ. ಸಹಸ್ರಾರು ಕಾರ್ಯಕರ್ತರೊಂದಿಗೆ ರ್ಯಾಲಿಯಲ್ಲಿ ಬಂದ ಶ್ರೇಯಸ್, ಮಾಜಿ ಸಚಿವ ದಿ.ಪುಟ್ಟಸ್ವಾಮಿ ಗೌಡರ ಮೊಮ್ಮಗನಾಗಿದ್ದು, ದೇವೇಗೌಡರ ಎದುರಾಳಿಯಾಗಿದ್ದ. ನಾಮಪತ್ರ...

ಶಾರ್ದೂಲ್ ಮದುವೆಯಲ್ಲಿ ಹಾಡಿ ಕುಣಿದಾಡಿದ ಕ್ರಿಕೇಟ್ ಆಟಗಾರರು

sports news ಟೀಮ್ ಇಂಡಿಯಾದ ಮತ್ತೊಬ್ಬ ಆಟಗಾರ , ತಮ್ಮ ಒಂಟಿ ಜೀವನಕ್ಕೆ ಟಾಟ ಹೇಳಿ  ಬಹುದಿನದ ಗೆಳತಿ ಜೆತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಾರತ ತಂಡದ ಆಲ್ರೌಂಡರ್ ಆಟಗರರಾಗಿರುವ ಶಾರ್ದೂಲ್ ಠಾಕೂರ್  ಮದುವೆ ಸಮಾರಂಭಗಳು ಈಗಾಗಲೆ ಶುರುವಾಗಿದ್ದು . ಕ್ರಿಕೇಟ್ ಆಟಗಾರರು  ಸಮಾರಂಭದಲ್ಲಿ ಭಾಗವಹಿಸಿ ಹಾಡಿ ಕುಣೀದು ಕುಪ್ಪಳಿಸಿದರು.ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿತ್ತಿದೆ....
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img