ದೊಡ್ಡಬಳ್ಳಾಪುರ : ಕರೋನ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನೆಲೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಮಾರ್ಗಸೂಚಿಯ ಪ್ರಕಾರ ಜಾತ್ರೆ ರದ್ದು ಮಾಡಲಾಗಿದೆ. ಹೌದು ಜನವರಿ 8 ರಂದು ನಡೆಯಬೇಕಿದ್ದ ಬ್ರಹ್ಮರಥೋತ್ಸವ ರದ್ದು ಮಾಡಿದ್ದು ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಸೂಚನೆಯನ್ನು...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...