Monday, August 24, 2026

Shri Kshetra Ghati subramanya

Doddaballapura : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು..!

ದೊಡ್ಡಬಳ್ಳಾಪುರ : ಕರೋನ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನೆಲೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಮಾರ್ಗಸೂಚಿಯ ಪ್ರಕಾರ ಜಾತ್ರೆ ರದ್ದು ಮಾಡಲಾಗಿದೆ. ಹೌದು ಜನವರಿ 8 ರಂದು ನಡೆಯಬೇಕಿದ್ದ ಬ್ರಹ್ಮರಥೋತ್ಸವ ರದ್ದು ಮಾಡಿದ್ದು ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಸೂಚನೆಯನ್ನು...
- Advertisement -spot_img

Latest News

ಮೋದಿ-ಕಾಂಗ್ರೆಸ್ ಮಹಾ ಸಮರ – ವೇದಿಕೆಯಲ್ಲೇ ದೊಡ್ಡ ಹೇಳಿಕೆ?

ಭಾರತೀಯ ರಾಜಕೀಯದಲ್ಲಿ ಈಗ 'ರಾಷ್ಟ್ರ ಮೊದಲು' ಎನ್ನುವ ಹೊಸ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ...
- Advertisement -spot_img