Monday, August 31, 2026

Shri Nijagunananda

ದೇಶ ಪ್ರತಿನಿಧಿಸಬೇಕಾದರೆ ಬುದ್ಧ-ಬಸವ-ಅಂಬೇಡ್ಕರ ಬೇಕು: ಶ್ರೀ ನಿಜಗುಣಾನಂದ ಸ್ವಾಮೀಜಿ

Dharwad News: ಧಾರವಾಡ: ಧಾರಾವಾಡದಲ್ಲಿ ಶ್ರೀ ನಿಜಗುಣಾನಂದ ಸ್ವಾಮೀಜಿಗಳು ಮಾತನಾಡಿದ್ದು,  ಭಾರತ ಭೂಪಟ ತಿರುಗಿಸಿ ನೋಡಿ. ಆಂಧ್ರದಲ್ಲಿ ಒಮ್ಮೆ ನೋಡಿ. ಅಲ್ಲಿ ಸನಾತನ ಧರ್ಮದ ಅಂಧ ಶ್ರದ್ಧೆ ಇದೆ. ಕೇರಳ ದೇವರ ನಾಡು. ಶಿಕ್ಷಣದಲ್ಲಿ ಮುಂದುವರೆದಿದೆ. ಆದರೆ ಧರ್ಮದಲ್ಲಿ ಅಷ್ಟೇ ಅಂಧಶ್ರದ್ಧೆ ಇದೆ. ತಮಿಳುನಾಡಿನಲ್ಲಿ ಹೋರಾಟದ ಪ್ರತಿರೂಪದ ವ್ಯವಸ್ಥೆ ನೋಡುತ್ತೇವೆ. ಉತ್ತರ ಭಾರತದಲ್ಲಿ ನೋಡಿ....
- Advertisement -spot_img

Latest News

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...
- Advertisement -spot_img