Wednesday, December 24, 2025

#shri ram sene

Dharawd news; ಶ್ರೀರಾಮಸೇನೆ ಕಾರ್ಯಕರ್ತರ ಪ್ರತಿಭಟನೆ..!

ಧಾರವಾಡ: ಸೌಜನ್ಯ ಪ್ರಕರಣದಲ್ಲಿ ಮರು ತನಿಖೆ ನಡೆಸಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗೃಹಿಸಿ ಇಂದು ಧಾರವಾಡದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಧಾರವಾಡದ ಜಿಲ್ಲಾಧಿಕಾರಿ ಕಚೇರಿ‌ ಎದುರು ಪ್ರತಿಭಟನೆ ನಡೆಸಿದ ರಾಮಸೇನೆ ಕಾರ್ಯಕರ್ತರು ಅನ್ಯಾಯವಾಗಿರುವ ಸೌಜನ್ಯ‌ ಕುಟುಂಬಕ್ಕೆ ನ್ಯಾಯ‌ಕೊಡಿಸಲು ಮರು ತನಿಖೆಯ ಅಗತ್ಯವಿದೆ ಎಂದರು. https://karnatakatv.net/chaithra-kundapura-arrest/ https://karnatakatv.net/insurance-application-reject-copnsumer-court-fine/ https://karnatakatv.net/sheep-goat-dharawad-chcken-mutton/
- Advertisement -spot_img

Latest News

ರಾಕಿಂಗ್ ಸ್ಟಾರ್ ಯಶ್ ಅವರು ಫ್ರೀಯಾಗಿ ಬಂದು ಅತಿಥಿ ಪಾತ್ರ ನಿರ್ವಹಿಸಿದ್ರು: ರೂಪಾ ಅಯ್ಯರ್

Sandalwood: ನಿರ್ದೇಶಕಿಯಾಗಿರುವ ರೂಪಾ ಅಯ್ಯರ್ ಅವರು ಚಂದ್ರ ಅನ್ನೋ ಸಿನಿಮಾ ನಿರ್ದೇಶಿಸಿದ್ದರು. ಈ ಸಿನಿಮಾದಲ್ಲಿ ಲವ್ಲಿ ಸ್ಟಾರ್ ಪ್ರೇಮ್, ತ್ರಿಶಾ, ವಿವೇಕ್ ಸೇರಿ ಹಲವು ಪ್ರಸಿದ್ಧ...
- Advertisement -spot_img