Thursday, July 23, 2026

#shri ram sene

Dharawd news; ಶ್ರೀರಾಮಸೇನೆ ಕಾರ್ಯಕರ್ತರ ಪ್ರತಿಭಟನೆ..!

ಧಾರವಾಡ: ಸೌಜನ್ಯ ಪ್ರಕರಣದಲ್ಲಿ ಮರು ತನಿಖೆ ನಡೆಸಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗೃಹಿಸಿ ಇಂದು ಧಾರವಾಡದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಧಾರವಾಡದ ಜಿಲ್ಲಾಧಿಕಾರಿ ಕಚೇರಿ‌ ಎದುರು ಪ್ರತಿಭಟನೆ ನಡೆಸಿದ ರಾಮಸೇನೆ ಕಾರ್ಯಕರ್ತರು ಅನ್ಯಾಯವಾಗಿರುವ ಸೌಜನ್ಯ‌ ಕುಟುಂಬಕ್ಕೆ ನ್ಯಾಯ‌ಕೊಡಿಸಲು ಮರು ತನಿಖೆಯ ಅಗತ್ಯವಿದೆ ಎಂದರು. https://karnatakatv.net/chaithra-kundapura-arrest/ https://karnatakatv.net/insurance-application-reject-copnsumer-court-fine/ https://karnatakatv.net/sheep-goat-dharawad-chcken-mutton/
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img