Saturday, September 19, 2026

shri ramulu

Shri Ramulu:ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಶ್ರೀ ರಾಮುಲು

ಮೈಸೂರು: ಭಾನುವಾರ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲುಕಿನಲ್ಲಿ ಪೋಟೊ ವಿಚಾರವಾಗಿ ಹನುಮನ ಜಯಂತಿ ದಿನ ಆಗಿರುವ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾದ ವಿಚಾರವಾಗಿ ಕುಟುಂಬಸ್ಥರನ್ನು ಬೇಟಿ ಮಾಡಿದ ಮಾಜಿ ಸಚಿವರಾದ ಬಿ.ಶ್ರೀ ರಾಮುಲು ಅವರು ಕುಟುಂಬಸ್ಥರಿಗೆ ಸಾಂತ್ವಾನ ದೈರ್ಯ ತುಂಬಿದರು. ಬಳಿಕೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇವರಿಗೆ ಅನ್ಯಾಯವಾಗಿದೆ. ಇದನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು...
- Advertisement -spot_img

Latest News

ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಏಕವಚನದಲ್ಲಿ ಮಾತನಾಡಿ, ಅವರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಿರುವುದು ಇದೀಗ ರಾಜಕೀಯ ವಲಯದಲ್ಲಿ...
- Advertisement -spot_img