Monday, March 2, 2026

Shri Shivaratri deshikendra swami

ಧರ್ಮಸ್ಥಳ ವಿವಾದ ಕುರಿತು ಸುತ್ತೂರು ಸ್ವಾಮೀಜಿ ಬಹಿರಂಗ ಪತ್ರ !

ಧರ್ಮಸ್ಥಳ ಪ್ರಕರಣದ ಕುರಿತಂತೆ ಹಲವಾರು ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಮ್ಮ ಮನದಾಳದ ಮಾತುಗಳನ್ನು ಬಹಿರಂಗ ಪತ್ರದ ಮೂಲಕ ಹಂಚಿಕೊಂಡಿದ್ದಾರೆ. ಈ ಪತ್ರದಲ್ಲಿ ಅವರು ಶಾಂತಿ, ನೆಮ್ಮದಿ ಮತ್ತು ಭಾವೈಕ್ಯತೆಯ ಸಂದೇಶ ನೀಡಿದ್ದಾರೆ. ನಂಬಿಕೆ ಕನ್ನಡಿಯಂತದ್ದು. ಒಮ್ಮೆ ಒಡೆದರೆ, ಮತ್ತೆ ಸರಿಪಡಿಸಲಾಗುವುದಿಲ್ಲ. ಒಡೆದ ಕನ್ನಡಿಯ ಪ್ರತಿಯೊಂದು ಚೂರಿನಲ್ಲಿ...

ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ಪುನೀತ್ ರಾಜಕುಮಾರ್ ರವರಿಗೆ ಸಂತಾಪ ಸೂಚಿಸಿದರು..!

www.karnatakatv.net: ಮೈಸೂರು: ಚಿತ್ರ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಹುಮುಖ ವ್ಯಕ್ತಿತ್ವದ ಪುನೀತ್ ಅಗಲಿಕೆ ದುರಾದೃಷ್ಟಕರ. ಪುನೀತ್ ಸಾವಿನ ಸುದ್ದಿ ವಿಷಾದನೀಯ, ಆಶ್ಚರ್ಯ ಸಂಗತಿ. ಮೊನ್ನೆ ಅವರ ಸಹೋದರನ ಕಾರ್ಯಕ್ರಮದಲ್ಲಿ ಎಲ್ಲರೂ ಡ್ಯಾನ್ಸ್...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img