ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ನಮ್ಮನ್ನ ಅಗಲಿದ್ದಾರೆ. ಎಷ್ಟೋ ಜನರಿಗೆ ಅನ್ನದಾತರಾಗಿದ್ದ, ಶ್ರೀಗಳನ್ನ ಕಳೆದುಕೊಂಡು ಅವರ ಭಕ್ತವೃಂದ ಅನಾಥವಾಗಿದೆ. ಜ್ಞಾನ ಯೋಗಾಶ್ರಮದ ಅಡಿಪಾಯದಂತಿದ್ದ ಶ್ರೀಗಳು ಎಲ್ಲರಿಗೂ ಮಾದರಿಯಾಗಿ ಜೀವನ ನಡೆಸುತ್ತಿದ್ದವರು. ಹೀಗೆ ಹಲವರಿಗೆ ಮಾದರಿಯಾಗಿದ್ದ ಶ್ರೀಗಳು ನಡೆದು ಬಂದ ದಾರಿ ಹೇಗಿತ್ತು ಅನ್ನೋದನ್ನ ನೋಡೋಣ ಬನ್ನಿ..
ಜ್ಞಾನಯೋಗಿ ಶ್ರೀ ಸಿದ್ಧೇಶ್ವರ...
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...