Thursday, August 6, 2026

shridlaghatta

ದಿನ ಕಳೆದಂತೆ ಹೆಚ್ಚಾಗುತ್ತಿದೆ ಬಿಜೆಪಿ ಸೇರ್ಪಡೆ ಪರ್ವ

ಶಿಡ್ಲಘಟ್ಟ: ನಿನ್ನೆ (13/4/2023)  ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ  ಕೆಂಚಾರ್ಲಹಳ್ಳಿ ವ್ಯಾಪ್ತಿಯ ಗ್ರಾಮಸ್ಥರು ಮಾಜಿ ಶಾಸಕರಾದ ರಾಜಣ್ಣ ಅವರ ಸಮ್ಮುಖದಲ್ಲಿ ಗಂಗೇಶ್ ರೆಡ್ಡಿ(ಗ್ರಾಮ ಪಂಚಾಯತ್ ಸದಸ್ಯರು), ರಾಮ ಚಂದ್ರ(ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು), ಆಂಜನೇಯ ರೆಡ್ಡಿ(ಮುಖಂಡರು), ನಾರಾಯಣ ಸ್ವಾಮಿ(ಗ್ರಾಮ ಪಂಚಾಯತ್ ಸದಸ್ಯರು), ವೆಂಕಟರಮಣ (ಮುಖಂಡರು) ಸೇವಾ ಸೌಧದಲ್ಲಿ ಪಕ್ಷ ಸೇರ್ಪಡೆಯಾದರು. ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ನಾಸ್ಗನ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img