Tuesday, February 10, 2026

shrikrishnagmail.com

ಮೈಸೂರಿನಲ್ಲಿ ಪೂರ್ಣಗೊಂಡ ‘ಶ್ರೀಕೃಷ್ಣ@ಜಿಮೇಲ್.ಕಾಮ್’ ಚಿತ್ರ

www.karnatakatv.net : ಸಂದೇಶ್ ನಾಗರಾಜ್ ಅವರ ನಿರ್ಮಾಣದ ಶ್ರೀಕೃಷ್ಣ@ಜಿಮೇಲ್.ಕಾಮ್ ಚಿತ್ರವು ಪೂರ್ಣಗೊಂಡಿದೆ. ಕಳೆದ ಎಂಟು ದಿನಗಳಿಂದ ಮೇಲು ಕೊಟೆಯ ಸುತ್ತಲೂ ಒಂದು ಹಾಡು ಚಿತ್ರೀಕರಿಸಲಾಗಿತ್ತು,ಇಂದು ಮೈಸೂರಿನ ಸಂದೇಶ್ ಹೋಟೆಲ್ ನಲ್ಲಿ  ಶೂಟಿಂಗ್ ಪೂರ್ಣಗೋಡಿದೆ . ಒಟ್ಟು ತೊಂಬತ್ತು ದಿನಗಳ ಕಾಲ ಶೂಟಿಂಗ್ ನಡೆದು ನಾಗಶೇಕರ್ ಅವರ ಕಥೆ, ಚಲಚಿತ್ರಕಥೆ, ಸಂಭಾಷಣೆಯಲ್ಲಿ ನಿರ್ದೇಶಿಸಿರುವ ಈ ಚಿತ್ರದ ನಾಯಕ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img