Sunday, September 8, 2024

shrilanka

Shrilanka: ಡಿಜಿಟಲ್ ಐಡೆಂಟಿಟಿ ಯೋಜನೆಗೆ ಹಣ ನೀಡಲು ಶ್ರೀಲಂಕಾಕ್ಕೆ ₹450 ಮಿಲಿಯನ್

ಅಂತರಾಷ್ಟ್ರೀಯ ಸುದ್ದಿ: ಭಾರತವು ತನ್ನ ಡಿಜಿಟಲ್ ಐಡೆಂಟಿಟಿ ಯೋಜನೆಗೆ ಹಣ ನೀಡಲು ಶ್ರೀಲಂಕಾಕ್ಕೆ ₹450 ಮಿಲಿಯನ್ ಹಸ್ತಾಂತರಿಸುತ್ತದೆ.ಭಾರತ ಸರ್ಕಾರದಿಂದ ನಿಧಿಯನ್ನು ಆಗಸ್ಟ್ 4 ರಂದು ನೀಡಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಕಚೇರಿ ತಿಳಿಸಿದೆ. ಭಾರತವು ತನ್ನ ಅನನ್ಯ ಡಿಜಿಟಲ್ ಗುರುತಿನ ಯೋಜನೆಗೆ ಧನಸಹಾಯ ನೀಡಲು ಶ್ರೀಲಂಕಾಕ್ಕೆ ₹450 ಮಿಲಿಯನ್ ಮುಂಗಡವಾಗಿ ಹಸ್ತಾಂತರಿಸಿದೆ,...

ಪಾಂಡವರು ಕುಂಭಕರಣನ ತಲೆ ಬುರುಡೆಯಲ್ಲಿ ಹೋಗಿದ್ದರಂತೆ.. ಯಾಕೆ ಗೊತ್ತಾ..?

ರಾಮಾಯಣದಲ್ಲೂ ಪಾಂಡವರ ಬಗ್ಗೆ ಉಲ್ಲೇಖಿಸಲಾಗಿದೆ. ಅದೇ ರೀತಿ ಮಹಾಭಾರತದಲ್ಲೂ ರಾಮನ ವಂಶಸ್ಥರು ಇರುವ ಬಗ್ಗೆ ಉಲ್ಲೇಖವಿದೆ. ಅದೇ ರೀತಿ ಪಾಂಡವರು ಶ್ರೀಲಂಕಾಕ್ಕೆ ಬಂದು, ಕುಂಭಕರಣನ ತಲೆ ಬುರುಡೆಯೊಳಗೆ ಹೋಗಿದ್ದರಂತೆ.. ಈ ಕಥೆಯ ಬಗ್ಗೆ ನಾವಿಂದು ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಮಹಾಭಾರತ ಯುದ್ಧಕ್ಕೂ ಮುನ್ನ ಪಾಂಡವರಿಗೆ ಮತ್ತು ಕೌರವರಿಗೆ ತಮ್ಮ ಸೈನ್ಯವನ್ನ ಸಿದ್ಧಗೊಳಿಸಬೇಕಿತ್ತು. ಹಾಗಾಗಿ ಇಬ್ಬರೂ ಸೈನ್ಯ...

ಧನುಷ್ಕ್ ಗುಣತಿಲಕ್ ಮೇಲೆ ಅತ್ಯಾಚಾರ ಆರೋಪದ ಹಿನ್ನೆಲೆ, ಎಲ್ಲ ತರಹದ ಕ್ರಿಕೆಟ್ ಗಳಿಂದ ಅಮಾನತು

Sports ಅತ್ಯಾಚಾರ ಆರೋಪದ ಹಿನ್ನೆಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ್ ಗುಣತಿಲಕರನ್ನು ಎಲ್ಲ ತರಹದ ಕ್ರಕೆಟ್ ಗಳಿಂದ ಅಮಾನತು ಮಾಡಲಾಗಿದೆ. ರೋಸ್ ಬೇಯಲ್ಲಿ ಈ ಘಟನೆ ನಡೆದಿದ್ದು,   ಸಿಡ್ನಿಯ 29 ವರ್ಷದ ಮಹಿಳೆಯನ್ನು ಆನ್ ಲೈನ್ ಡೇಟಿಂಗ್ ಮೂಲಕ ಸಂಪರ್ಕ ಮಾಡಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೋಲಿಸರು ತಿಳಿದ್ದಾರೆ. 2015ರಿಂದ ಅಂತರಾಷ್ಷ್ರೀಯ ಕ್ರಿಕೆಟ್ ಗೆ...

ಶ್ರೀಲಂಕಾದಲ್ಲಿ ಕಾಣಿಸಿಕೊಂಡ ಮೊದಲ ಮಂಕಿಪಾಕ್ಸ್..!

Health ದುಬೈನಿಂದ ತನ್ನ ದೇಶಕ್ಕೆ ಮರಳಿದ 20 ವರ್ಷದ ಯುವಕನಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ ಎಂದು ಶ್ರೀಲಂಕಾದ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಹೇಳಿದ್ದಾರೆ. ಮಂಕಿಪಾಕ್ಸ್, ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಮಂಕಿಪಾಕ್ಸ್ ಸೋಂಕಿತ ಯುವಕ ದೇಶಕ್ಕೆ ಮಂಗಳವಾರ ಆಗಮಿಸಿದ್ದ ಎಂದು ಆರೋಗ್ಯ ಸಚಿವಾಲಯ ಸಾಂಕ್ರಾಮಿಕ ರೋಗ ಘಟಕ ಮಾಹಿತಿ ನೀಡಿದ್ದಾಗಿ ಕೆಹೆಲಿಯಾ ತಿಳಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ...

ಇಂಧನ ಅಭಾವ- ಭಾರತದ ನೆರವು ಕೋರಿದ ಶ್ರೀಲಂಕಾ..!

www.karnatakatv.net: ಇಂಧನ ಅಭಾವ ಎದುರಿಸುತ್ತಿರೋ ಶ್ರೀಲಂಕಾ ತೈಲ ಪೂರೈಕೆ ಸ್ಥಗಿತವಾಗೋದನ್ನ ತಪ್ಪಿಸಲು, ಭಾರತದಿಂದ ಆರ್ಥಿಕ ನೆರವು ಕೋರಿದೆ. ಶ್ರೀಲಂಕಾದ್ಯoತ ತೈಲ ಪೂರೈಕೆಗೆ ಭಾರತದಿಂದ 3,749 ಕೋಟಿ ರೂ. ಸಾಲ ಪಡೆಯಲಿದ್ದು, ಈ ಕುರಿತಾದ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಮುಂದಿನ ವರ್ಷ ಜನವರಿವರೆಗೂ ಶ್ರೀಲಂಕಾಗೆ ತೈಲ ಪೂರೈಕೆ ನಡೆಯಲಿದೆ. ಜನವರಿ ನಂತರ ತೈಲ ಪೂರೈಕೆ ಯಾಗಬೇಕಾದರೆ ಮೊದಲು...

ಟಿ20ಯಲ್ಲಿ ಶ್ರೀಲಂಕಾಗೆ ಹಣದ ಹೊಳೆ

www.karnatakatv.net ಇಂಡಿಯಾ ಟೀಂ ಜೊತೆ ಸರಣಿಯನ್ನು ಆಯೋಜಿಸಲು ಜಗತ್ತಿನ ಯಾವುದೇ ಕ್ರಿಕೆಟ್ ಮಂಡಳಿಗಳಾದರು ತುಂಬಾ ಆಸಕ್ತಿಯನ್ನು ತೋರಿಸುತ್ತಾರೆ.  ಏಕೆಂದರೆ, ಭಾರತ ತಂಡದ ಜೊತೆ ಆಟವಾಡಿದರೆ ಎದುರಾಳಿ ದೇಶಗಳ ಕ್ರಿಕೆಟ್ ಮಂಡಳಿಗಳಿಗೆ ಹಣದ ಹೊಳೆ ಹರಿದುಬರುತ್ತದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ.. ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡು ಸ್ವದೇಶದಲ್ಲಿ ದ್ವೈವಾರ್ಷಿಕ ಸರಣಿ ಆಯೋಜಿಸಿತ್ತು. ಈ ಸರಣಿಯಿಂದ ನಷ್ಟದಿಂದ ಪಾತಾಳಕ್ಕೆ ತಲುಪಿದ್ದ...

ಕ್ವಾರಂಟೈನ್ನಲ್ಲೆ ಉಳಿದ ಕೃಣಾಲ್ ಪಾಂಡ್ಯ

www.karnatakatv.net : ಇಂದು ಶ್ರೀಲಂಕಾವನ್ನು ಬಿಟ್ಟು ಭಾರತಕ್ಕೆ ತೆರಳಿದ ಭಾರತ ಕ್ರಿಕೆಟ್ ತಂಡ ಏಕದಿನ ಮತ್ತು ಟಿ-20 ಪಂದ್ಯಗಳ ವೈಟ್ ಬಾಲ್ ಸರಣಿಗಳನ್ನು ಪೂರ್ಣಗೊಳಿಸಿದ ಕೋವಿಡ್ -19ನಿಂದ ಚೇತರಿಸಿಕೊಳ್ಖುತ್ತಿರುವ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಮಾತ್ರ ಕ್ವಾರಂಟೈನ್‌ನಲ್ಲೇ ಉಳಿದಿದ್ದಾರೆ. ಇಂಗ್ಲೆಂಡ್‌ನಲ್ಲಿರುವ ಭಾರತ ತಂಡ ಸೇರಬೇಕಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರು ಶ್ರೀಲಂಕಾ ರಾಜಧಾನಿಯಿಂದಲೇ ಹೊರಡುತ್ತಾರೆಯೇ...

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಲಂಕಾ

www.karnatakatv.net : ಎರಡನೇ ಏಕದಿನ ಪಂದ್ಯದಲ್ಲಿ ಮೊದಲು  ಬ್ಯಾಟಿಂಗ್ ಮಾಡಲು ಲಂಕಾ ತಂಡ ನಿರ್ಧರಿಸಿದೆ ; ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಶ್ರೀಲಂಕಾ ಹಾಗೂ ಭಾರತದ ನಡುವೆ ಎರಡನೇ ಏಕದಿನ ಪಂದ್ಯ ನಡೆಯುತ್ತಿದ್ದು, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂದಿನ ಪಂದ್ಯವನ್ನು ಗೆದ್ದು ಭಾರತ ಸರಣಿಯನ್ನು ಮುಡಿಗೇರಿಸಿಕೊಳ್ಳಲು ತವಕಿಸುತ್ತಿದೆ. ಮೊದಲ ಏಕದಿನ ಪಂದ್ಯದಲ್ಲಿ ಗೆದ್ದು ಭಾರತ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img