Wednesday, August 12, 2026

shrimuruli

Shri Muruli: ಅತ್ತಿಗೆ ಸ್ಪಂದನಾ ನಿಧನದ ಕುರಿತು ಶ್ರೀ ಮುರುಳಿ ಪ್ರತಿಕ್ರಿಯೆ

ಸಿನಿಮಾ ಸುದ್ದಿ:ಅತ್ತಿಗೆ ಸಾವಿನ ಕುರಿತು ನಟ ಶ್ರೀಮುರುಳಿ ಹೇಳಿಕೆ ನೀಡಿದ್ದಾರೆ. ಅಣ್ಣಾ ಫೋನ್ ಮಾಡಿ ಹೇಳಿದ್ರು ನಿಮ್ಮ ಅತ್ತಿಗೆ ಮಲಗಿದ್ದೋರು ಎದ್ದೇಳಿಲ್ಲ ಲೋ ಬಿಪಿ ಅಂತಾ ತಿಳಿದಿದ್ದೆ ಸಾವು ಆಗಿರೋದು ನಿಜ ಬೇರೆನೂ ಗೊತ್ತಿಲ್ಲಇದಕ್ಕಿಂತ ಹೆಚ್ಚು ಏನೂ ಹೇಳಲ್ಲ. ಇಷ್ಟೇ ಡಿಟೈಲ್ಸ್ ಗೊತ್ತಿರೋದು, ನಾಳೆ ಎಲ್ಲಾ ಗೊತ್ತಾಗುತ್ತೆ ಬಿ.ಕೆ. ಹರಿಪ್ರಸಾದ್ ಹೇಳಿಕೆ ಸ್ಪಂದನ ತನ್ನ ಕಸಿನ್ಸ್‌ ಜೊತೆ...

ಮದಗಜ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ 100% ಸೇಫ್.

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರ ಮದಗಜ ಚಿತ್ರವು ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ. ಬಹು ತಾರಗಳವುಳ್ಳ ಈ ಚಿತ್ರದಲ್ಲಿ ಆಶಿಕ ರಂಗನಾಥ್, ಗರುಡರಾಮ್,ಜಗಪತಿ ಬಾಬು, ರಂಗಾಯಣ ರಘು,ದೇವಯಾನಿ, ಚಿಕ್ಕಣ್ಣ, ಧರ್ಮಣ್ಣ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಇನ್ನೂ ಈ ಸಿನಿಮಾವನ್ನು ಅಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ನಿರ್ದೇಶಿಸಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ನಿಂದ ಗಮನಸೆಳೆಯುತ್ತಿರುವ...
- Advertisement -spot_img

Latest News

Just Asking ಎನ್ನುವ ಮುನ್ನ ಸತ್ಯ ಯಾವತ್ತಿದ್ದರೂ ಆಚೆ ಬರುತ್ತದೆ ಎನ್ನುವುದನ್ನು ಅರಿಯಲಿ: ಸಿ.ಟಿ.ರವಿ

Political News: ಓಟರ್ ಲೀಸ್ಟ್‌ನಿಂದ ನಟ ಪ್ರಕಾಶ್ ರಾಜ್ ಹೆಸರನ್ನು ತೆಗೆದು ಹಾಕಿದ್ದರ ಬಗ್ಗೆ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿ, ನನ್ನ ಓಟ್ ಕಿತ್ಕೋಂಡ್ ಬಿಟ್ರು...
- Advertisement -spot_img