Sunday, September 8, 2024

Shrinagar

ಕಾಶ್ಮೀರದ ಶ್ರೀನಗರಕ್ಕೆ ಅಮಿತ್ ಶಾ ಭೇಟಿ..!

www.karnatakatv.net: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕಣಿವೆ ಪ್ರದೇಶದಲ್ಲಿ ಬೆಳವಣಿಗೆಗಳ ಬಗ್ಗೆ ಪರಾಮರ್ಶೆ ನಡೆಸಲು 3ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವರು ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಉಗ್ರರಿಂದ ಇತ್ತೀಚೆಗೆ ನಾಗರಿಕರ ಹತ್ಯೆ ಮತ್ತು ಹೆಚ್ಚಿನ ಉಪಟಳದ ಕಾರಣ ಭೇಟಿ ಕೈಗೊಳ್ಳುತ್ತಿದ್ದಾರೆ....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img