Sunday, July 26, 2026

shrinath

‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’

ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್...

‘ಶಕ್ತಿವಂತ ಯುವಕರ ಯವತಿಯರನ್ನ ಸೋಂಬೇರಿಗಳನ್ನಾಗಿಸುವುದು ಬೇಡ..’

ಕೋಲಾರ :  ಮಾಜಿ ಶಾಸಕ ವರ್ತೂರು ಪ್ರಕಾಶ್ ತನ್ನ ಮಾತಿನಿಂದಲೇ ಕ್ಷೇತ್ರದ ಜನ ಸಹಿಸಲಾರದೆ  ಕಡೆಯ ಚುನಾವಣೆಯಲ್ಲಿ ಸೋಲಿಸಿ, ಮೂರನೇ ಸ್ಥಾನ ಹೋಗಿದ್ದು ,ಎಂದು ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ವರ್ತೂರು ಪ್ರಕಾಶ್ ತಿರುಗೇಟು ನೀಡಿದ್ದಾರೆ. ಕೋಲಾರ ನಗರದ ಗೌರೀಪೇಟೆಯಲ್ಲಿ ಮನೆ ಮನೆ ಪ್ರಚಾರದ ವೇಳೆ ಮಾತನಾಡಿದ ಅವ್ರು ನೆನ್ನೆ ಕ್ರಾಯಕ್ರಮವೊಂದಲ್ಲಿ ನನ್ನ ಬಗ್ಗೆ ಹಗುರವಾಗಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img