Thursday, April 2, 2026

shringeri

ಕರ್ನಾಟಕದಲ್ಲಿರುವ 10 ಪ್ರಮುಖ ದೇವಿ ದೇವಸ್ಥಾನಗಳ ಬಗ್ಗೆ ವಿಶೇಷ ಮಾಹಿತಿ- ಭಾಗ 2

ಮೊದಲ ಭಾಗದಲ್ಲಿ ನಾವು ಕರ್ನಾಟಕದಲ್ಲಿರುವ 5 ಪ್ರಸಿದ್ಧ ದೇವಿ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ನಾವು ಇನ್ನುಳಿದ 10 ದೇವಸ್ಥಾನಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಮಾರಿಕಾಂಬಾ ದೇವಸ್ಥಾನ, ಸವದತ್ತಿ ಎಲ್ಲಮ್ಮನ ದೇವಸ್ಥಾನ, ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನ, ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನ, ಸಿಗಂದೂರು ಚೌಡೇಶ್ವರಿ ದೇವಸ್ಥಾನ. ಇಷ್ಟು ದೇವಸ್ಥಾನಗಳ ಬಗ್ಗೆ ಪುಟ್ಟ ಮಾಹಿತಿ ತಿಳಿಯೋಣ...

ನವರಾತ್ರಿ ವಿಶೇಷ: ಶೃಂಗೇರಿ ಶಕ್ತಿ ಪೀಠದ ಕಿರು ಪರಿಚಯ..

ಇಂದಿನಿಂದ ನವರಾತ್ರಿ ಆರಂಭವಾಗಿದೆ. ಹಾಗಾಗಿ ಶಕ್ತಿ ಪೀಠಗಳ ಪರಿಚಯ ಮಾಡಿಸಿಕೊಡುವ ಪ್ರಯತ್ನವನ್ನ ಮಾಡಿದ್ದೇವೆ. ಈಗಾಗಲೇ ಕಟೀಲು, ಬಪ್ಪನಾಡು, ಕೊಲ್ಲೂರಿನ ಬಗ್ಗೆ ಮಾಹಿತಿಯನ್ನ ನೀಡಿದ್ದೇವೆ. ಇಂದು ಶೃಂಗೇರಿ ಶಾರದಾಂಬೆಯ ಬಗ್ಗೆ ತಿಳಿಯೋಣ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/IjSKfqomnXA ಶಕ್ತಿ ಪೀಠಗಳಲ್ಲಿ ಒಂದಾದ ಶೃಂಗೇರಿ ಶಾರದಾಂಬೆಯ ಸನ್ನಿಧಿ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img