Sandalwood news:
ಹ್ಯಾಟ್ರಿಕ್ ಹಿರೊ ಶಿವರಾಜಕುಮಾರ್ ಜೊತೆ ತೆರೆ ಹಂಚಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.ಹೌದು ವಿಕ್ಷಕರೆ ಹ್ಯಾಟ್್ಇಕ್ ಹೀರೋ ಶಿವಣ್ಣ ನವರು ಶ್ರೀನಿ ನಿರ್ದೆಶನದ ಘೋಸ್ಟ್ ಸಿನಿಮಾದಲ್ಲಿ ನಟಿಸುತಿದ್ದು ಬಾಲಿವುಡ್ನ ಹಿರಿಯನಟ ಅನುಪಮ್ ಖೇರ್ ಕನ್ನಡದ ಘೋಸ್ಟ್ ಇನ್ನುವ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ಇನ್ನು...
ಏಪ್ರಿಲ್-೨೪ ರಂದು ನಟಸಾರ್ವಭೌಮ ಡಾ.ರಾಜ್ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯದ ಹಲವೆಡೆ ಅಭಿಮಾನಿಗಳು ಕಾರ್ಯಕ್ರಮಗಳನ್ನ ನೆರವೇರಿಸಿ ಸಂಭ್ರಮಿಸ್ತಾರೆ. ಅದರಂತೆಯೇ ಈ ದಿನ ಅಣ್ಣಾವ್ರ ಕುಡಿ ಡಾ.ಶಿವರಾಜ್ಕುಮಾರ್ ದೊಡ್ಮನೆ ಅಭಿಮಾನಿಗಳಿಗೆ ಸ್ಪೆಷಲ್ ಸುದ್ದಿ ಕೊಟ್ಟಿದ್ದಾರೆ.
ಅಣ್ಣಾವ್ರ ಜನ್ಮದಿನದಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನಾವರಣ ಆಗಿದೆ. ಈ ಚಿತ್ರಕ್ಕೆ 'ಗೋಸ್ಟ್' ಎಂದು...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
https://youtu.be/knmwaSeNL7g
ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...