Wednesday, August 5, 2026

shrinivas gowda

ಸಿದ್ದರಾಮಯ್ಯರಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದ ಜೆಡಿಎಸ್ ಉಚ್ಚಾಟಿತ ಶಾಸಕ ಶ್ರೀನಿವಾಸಗೌಡ

ಕೋಲಾರ : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಹಿಂದೆ ಸರಿದ ವಿಚಾರವಾಗಿ ಕೋಲಾರದಲ್ಲಿ ಶಾಸಕ ಶ್ರೀನಿವಾಸಗೌಡ ಹೇಳಿಕೆ ಕೊಟ್ಟಿದ್ದಾರೆ.ಸಿದ್ದರಾಮಯ್ಯನವರು ನಮ್ಮಕ್ಷೇತ್ರದಲ್ಲಿ ಸ್ಪರ್ಧೇ ಮಾಡಿದರ ಮಾತ್ರ ಸಿದ್ದರಾಮಯ್ಯ ಬಂದ್ರೆ ಮಾತ್ರ ಕೆಲಸ ಮಾಡ್ತೇನೆ,ಇಲ್ಲವಾದರೆ ನಾನು ಮಾಡಲ್ಲ ಎಂದು  ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿರುವ ಶಾಸಕ ಶ್ರೀನಿವಾಸಗೌಡ, ಇಲ್ಲ ಅಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ,ಎಂದು ತಮ್ಮ ನಿಲುವನ್ನು ತಿಳಿಸಿದರು. ಎರಡನೇ ಮುಖ್ಯಮಂತ್ರಿ ಕೊಡಬೇಕು...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img