Saturday, May 23, 2026

shriram sene

ಮುತಾಲಿಕ್ ವಿರುದ್ಧ ದೂರು ದಾಖಲು; ಶ್ರೀರಾಮ ಸೇನೆಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಪಾಲಿಕೆಯ ವಲಯ ಆಯುಕ್ತ ಉಪನಗರ ಪೊಲೀಸ್ ಭಾಷೆಯಲ್ಲಿ ದೂರು ನೀಡಿದ್ದನ್ನು ವಿರೋಧಿಸಿ, ಇಂದು ಶ್ರೀರಾಮ ಸೇನಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು. ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು, ಹಿಂದೂಪರ ಹೋರಾಟಗಾರರು, ಹಿಂದೂತ್ವಕ್ಕೆ ಸಾಕಷ್ಟು ದುಡಿದವರು...

Love Jihad : ಹಿಂದೂ ಕಾರ್ಯಕರ್ತರ ರಕ್ತ, ಬೆವರಿನಿಂದ ಬಿಜೆಪಿ ಅಧಿಕಾರಕ್ಕೆ ಬಂದು ಏನು ಮಾಡಿಲ್ಲ: ಪ್ರಮೋದ್ ಮುತಾಲಿಕ್

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮೂರು ವರ್ಷದಲ್ಲಿ 40 ಸಾವಿರ 18-30 ವಯಸ್ಸಿನ ಮಹಿಳೆಯರು ಕಾಣೆಯಾಗಿದ್ದಾರೆ.ಸಾವಿರಾರು ಅಪ್ರಾಪ್ತ ಹುಡುಗಿಯರು ಗರ್ಭಿಣಿಯಾಗಿದ್ದಾರೆ. ಇದು ಆಘಾತಕಾರಿ ಬೆಳವಣಿಗೆ ಇದರಲ್ಲಿ ಲವ್ ಜಿಹಾದ್ ಪ್ರಕರಣಗಳೆ ಹೆಚ್ಚು. ಇದಕ್ಕೆ ಕಾರಣ ಸರ್ಕಾರ ನಿರ್ಲಕ್ಷ್ಯ ಅಂತ, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪ ಮಾಡಿದ್ದಾರೆ.ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಹಿಳಾ ವಿಶೇಷ...

Pramod mutalik: ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ..!

ಜಿಲ್ಲಾಸುದ್ದಿಗಳು: ಸೌಜನ್ಯ ಸಾವಿನ ಪ್ರಕರಣಕ್ಕೆ ನ್ಯಾಯ ದೊರಕಿಸಿ ಕೊಡಲು ಸಾಕಷ್ಟು ಹೋರಾಟಗಳು ನಡೆಸಿ ರಾಜ್ಯದ ಜನತೆ ಮರು ತನಿಖೆ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಾಯ ಹೇರುತ್ತಿವೆ ಈಗ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು  ಪೊಲೀಸರ ನಿರ್ಲಕ್ಷ್ಯ ಮತ್ತು ಸಗಣಿ ತಿನ್ನುವ ಬುದ್ದಿಯಿಂದ ಸೌಜನ್ಯ ಪ್ರಕರಣ ಸರಿಯಾಗಿ ತನಿಖೆ ಆಗಿಲ್ಲ ಅಂತ...
- Advertisement -spot_img

Latest News

“ಸ್ವಲ್ಪ ಮಳೆ ಬಂದರೂ ಮುಳುಗುವ ಅಭಿವೃದ್ಧಿ” ಕಾಂಗ್ರೆಸ್ ಆಡಳಿತದ ಅವ್ಯವಸ್ಥೆಯ ಸ್ಪಷ್ಟ ಸಾಕ್ಷಿ: ಆರ್.ಅಶೋಕ್

Political News: ಉತ್ತರಹಳ್ಳಿ ನ್ಯಾಯಾಂಗ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಅಂಡರ್‌ಪಾಸ್‌ನಲ್ಲಿ ಸ್ವಲ್ಪ ಮಳೆ ಬಂದರೂ, ಅದು ನೀರಿನಿಂದ ತುಂಬಿ ವಾಹನ ಸಂಂಚಾರಕ್ಕೆ ಯೋಗ್ಯವಲ್ಲದ ಸ್ಥಳವಾಗುತ್ತದೆ. ಹಾಗಾಗಿ ಪೋಲೀಸರೇ...
- Advertisement -spot_img