Wednesday, July 1, 2026

Shrirama Navami

Tumakuru News: ಶ್ರೀ ಬಯಲು ಆಂಜನೇಯ ದೇವಸ್ಥಾನದಲ್ಲಿ ಪುಷ್ಪ ಬ್ರಹ್ಮ ರಥೋತ್ಸವ ಆಚರಣೆ

Tumakuru News: ಶ್ರೀರಾಮನವಮಿ ಹಿನ್ನಲೆಯಲ್ಲಿ ತುಮಕೂರಿನ ಹನುಮಂತಪುರದಲ್ಲಿರುವ ಶ್ರೀ ಬಯಲು ಆಂಜನೇಯ ದೇವಾಲಯದಲ್ಲಿ ಪುಷ್ಪ ಬ್ರಹ್ಮ ರಥೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮಧ್ಯಾಹ್ನ ಸುಮಾರು 2.15 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವದ ವೇಳೆ ಭಕ್ತರು ರಥದ ತೇರಿಗೆ ಬಾಳೆಹಣ್ಣುಗಳನ್ನು ಎಸೆಯುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಕೋರಿಕೊಂಡರು. ನೂರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿ ಪರವಶತೆಯನ್ನು...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img