Gadag News: ಗದಗ: ಗದಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸಚಿವ ಬಿ.ಶ್ರೀರಾಾಮುಲು, ದೆಹಲಿಗೆ ಅಪಾಯಿಂಟ್ಮೆಂಟ್ ಮೇಲೆ ಹೋಗು ಬೇಕು ಅಂತಾನೆ ಇಲ್ಲ. ಅವಕಾಶ ಸಿಕ್ಕಾಗಲೆಲ್ಲ ಹೋಗುತ್ತಿರುತ್ತೇನೆ.. ಮತ್ತೆ ಮುಂದೇನು ಹೋಗುತ್ತೇನೆ. ಎಲ್ಲಾ ವಿಚಾರವನ್ನು ಹೇಳಿ ಬರುತ್ತೇನೆ.. ರಾಮುಲು ಸುಮ್ಮನೆ ಇದ್ರು.. ಇದ್ರು.. ಅಂತಾ ಹೇಳುತ್ತಿದ್ರು.. ಇನ್ನು ಮುಂದೇ ಸುಮ್ಮನೆ ಇರೋದಿಲ್ಲ.. ಇನ್ನು ಮುಂದೇ ನಾನು...
Kolar News: ಕೋಲಾರ : ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಡಿಕೆಶಿ ಮೇಲಿನ ಸಿಬಿಐ ಕೇಸ್ ವಾಪಸ್ಸು ಪಡಿಯುವ ಕುರಿತು ಹೇಳಿಕೆ ನೀಡಿದ್ದಾರೆ.
ಇಡಿ ಶಿಫಾರಸ್ಸು ಮಾಡಿದಕ್ಕೆ ನಾವು ಸಿಬಿಐಗೆ ವಹಿಸಿದ್ವಿ. ಎಲ್ಲಾ ರಾಜಕೀಯ ಪಕ್ಷದವರ ಮೇಲೆ ಸಿಬಿಐ ಕೇಸ್ ಗಳಿವೆ. ಇಂತಹ ನಿರ್ಧಾರಗಳು ಹಿಂದೆ ನಡೆದಿಲ್ಲ. ಕಾನೂನು ಸಲಹೆ ಪಡೆದು ಇಂತಹ ನಿರ್ಧಾರ...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ರಾಜ್ದಲ್ಲಿ ಬರಗಾಲ ತಾಂಡವವಾಡುತ್ತಿದೆ. ನಮ್ಮ ಪಕ್ಷದಿಂದ ಈಗಾಗಲೇ ಬರ ಅಧ್ಯಯನ ತಂಡ ರಚನೆ ಮಾಡಿ ಬರಗಾಲದ ಬಗ್ಗೆ ಅಧ್ಯಯನ ನಡೆಸುತ್ತಿದೆ. ಬರ ವಿಚಾರದ ಬಗ್ಗೆ ಚಿಂತನೆ ಮಾಡಬೇಕಿರೋ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ರಾಜ್ಯದಲ್ಲಿ ಅನೇಕ ಜನ ರೈತರ ಆತ್ಮಹತ್ಯೆಗಳಾಗುತ್ತಿವೆ. ರಾಜ್ಯದಲ್ಲಿ ಇಷ್ಟೆಲ್ಲ...
ನಾಯಕನಹಟ್ಟಿ: ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಾಯಕನಹಟ್ಟಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬ್ಬಡಿ ಪ್ರೀಮಿಯರ್ ಲೀಗ್ ನಡೆಯಿತು. ಎಸ್ ಟಿ ಎಸ್ ಸರ್ ಶಾಲಾ ಆವರಣದಲ್ಲಿ ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಇವರ ಸಹಾಯದೊಂದಿಗೆ ಪ್ರೊ ಮಾದರಿಯ 18 ವರ್ಷದೊಳಗಿನ ತಾಲೂಕು ಮಟ್ಟದ ಪುರುಷರ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿಯನ್ನು ಆರಂಭಿಸಲಾಯಿತು.
ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ತಾಲೂಕಿನ...
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ಬಿಜೆಪಿ ಕೋರ್ ಕಮಿಟಿ ನಡೆಯಿತು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ....
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರ ಒಂದೊಂದು ಹೇಳಿಕೆಯೂ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಹೆಸರು ಮುನ್ನಲೆಗೆ ಬಂದಿತ್ತು. ಈಗ ಮತ್ತೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಒಲಿಯಲಿದೆ ಎಂಬ ವಂದತಿಗಳು ಮತ್ತೆ ಎದ್ದಿವೆ....
'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.
ಆಗಸ್ಟ್ 5 ರಂದು...