Friday, July 24, 2026

shrirangapattana

Dasara: ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರಾ

Political News: ಶ್ರೀರಂಗಪಟ್ಟಣ ದಸರೆ ಯನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2024ರ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. https://youtu.be/6xKLac0LpXo ನಾಡಿನ ದಸರಾ...

‘ಹಿಂದಿ ಆಳ್ವಿಕೆ ಬೇಡ ಕನ್ನಡದ ಪಕ್ಷ ಬೇಕು ಅಂತ ಜನ ನಿರೀಕ್ಷಿಸಿದ್ದಾರೆ’

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ರವೀಂದ್‌ರ ಶ್ರೀಕಂಠಯ್ಯ ಅಬ್ಬರದ ಪ್ರಚಾರ ನಡೆಸಿದ್ದು, ಜೆಡಿಎಸ್ ಪರ ಮತಯಾಚಿಸಿದ್ದಾರೆ. ಕೊಡಿಯಾಲ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಗ್ರಾಮಸ್ಥರು, ಪಟಾಕಿ ಸಿಡಿಸಿ ಪುಷ್ಪವೃಷ್ಟಿ ಸಲ್ಲಿಸಿದ್ದಾರೆ. ಅಲ್ಲದೇ ಆರತಿಯನ್ನೂ ಬೆಳಗಿದ್ದಾರೆ. ತದನಂತರ ರವೀಂದ್ರ ಶ್ರೀಕಂಠಯ್ಯ, ಚುನಾವಣೆ ಪ್ರಚಾರವನ್ನ ಕೈಗೊಂಡಿದ್ದಾರೆ. ಈ ವೇಳೆ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಪ್ರಚಾರ ತುಂಬಾ ಚೆನ್ನಾಗಿ ನಡೆಯುತ್ತಿದೆ. ಜನರು ಪ್ರೀತಿಯಿಂದ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img