Sunday, May 24, 2026

Shubham Dwivedi

ಕಲೀಮಾ ಹೇಳದಿದ್ದಕ್ಕೆ ಗುಂಡಿಟ್ಟ ಪಿಶಾಚಿಗಳು : ಕಣ್ಣೀರು ತರುತ್ತೆ ಕಾನ್ಪುರದ ನವ ಜೋಡಿಯ ನೋವಿನ ಕಥೆ..!

ನವದೆಹಲಿ : ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ದೇಶಾದ್ಯಂತ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಪುರದ ನವಜೋಡಿ ಭಾರತದ ಸ್ವಿಟ್ಜರ್ಲೆಂಡ್‌ ಎಂದೇ ಕರೆಯಲಾಗುವ ಕಾಶ್ಮೀರದ ಪಹಲ್ಗಾಮ್‌ಗೆ ತೆರಳಿದ್ದರು. ಒಂದು ರಾತ್ರಿ ಕಳೆದಿದ್ದರೆ ಸಂಭ್ರಮದಿಂದ ವಾಪಾಸಾಗುತ್ತಿದ್ದ ಈ ಕುಟುಂಬ, ಈಗ ಶೋಕಸಾಗರದಲ್ಲಿ ಮುಳುಗಿದೆ. ಇಲ್ಲಿ ಉಸಿರು ಚೆಲ್ಲಿದವರ ಮಾಹಿತಿ ನೋಡುವುದಾದರೆ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img