Monday, August 31, 2026

Shubham Dwivedi

ಕಲೀಮಾ ಹೇಳದಿದ್ದಕ್ಕೆ ಗುಂಡಿಟ್ಟ ಪಿಶಾಚಿಗಳು : ಕಣ್ಣೀರು ತರುತ್ತೆ ಕಾನ್ಪುರದ ನವ ಜೋಡಿಯ ನೋವಿನ ಕಥೆ..!

ನವದೆಹಲಿ : ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ದೇಶಾದ್ಯಂತ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಪುರದ ನವಜೋಡಿ ಭಾರತದ ಸ್ವಿಟ್ಜರ್ಲೆಂಡ್‌ ಎಂದೇ ಕರೆಯಲಾಗುವ ಕಾಶ್ಮೀರದ ಪಹಲ್ಗಾಮ್‌ಗೆ ತೆರಳಿದ್ದರು. ಒಂದು ರಾತ್ರಿ ಕಳೆದಿದ್ದರೆ ಸಂಭ್ರಮದಿಂದ ವಾಪಾಸಾಗುತ್ತಿದ್ದ ಈ ಕುಟುಂಬ, ಈಗ ಶೋಕಸಾಗರದಲ್ಲಿ ಮುಳುಗಿದೆ. ಇಲ್ಲಿ ಉಸಿರು ಚೆಲ್ಲಿದವರ ಮಾಹಿತಿ ನೋಡುವುದಾದರೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img