Sunday, May 3, 2026

Shubham Sharma

ರಣಜಿ ಫೈನಲ್: ಸಂಪೂರ್ಣ ಹಿಡಿತ ಸಾಧಿಸಿದ ಮಧ್ಯಪ್ರದೇಶ 

https://www.youtube.com/watch?v=IImMwB4OSj8 ಬೆಂಗಳೂರು: ಯಶ್ ದುಬೆ ಹಾಗೂ ಶುಭಂ ಶರ್ಮಾ ಅವರುಗಳ ಶತಕ ನೆರೆವಿನಿಂದ ಮಧ್ಯಪ್ರದೇಶ ತಂಡ ಬಲಿಷ್ಠ ಮುಂಬೈ ಎದುರು ಸಂಪೂರ್ಣ ಮೇಲುಗೈ ಸಾಸಿದೆ. ಚೊಚ್ಚಲ ರಣಜಿ ಟ್ರೋಫಿ ಗೆಲ್ಲುವ ಕನಸಿನ ಸನಿಹಕ್ಕೆ ಸಾಗಿದೆ. ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಮೂರೆ ದಿನದಾಟದ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಯಶ್ ದುಬೆ (336 ಎಸೆತ, 133 ರನ್), ಶುಭಂ ಶರ್ಮಾ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img