ವೆಸ್ಟ್ ಇಂಡೀಸ್ ವಿರುದ್ದದ ಸರಣಿಗಾಗಿ ಬಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ , ಮತ್ತೊಬ್ಬ ವಿಕೆಟ್ ಕೀಪರ್ ಆಗಿ ಎನ್...
https://www.youtube.com/watch?v=XX3y8JQwhyQ
ಹರಾರೆ: ಚೊಚ್ಚಲ ಶತಕದಲ್ಲೇ ಶುಭಮನ್ ಗಿಲ್ ಮೈಲುಗಲ್ಲು ಮುಟ್ಟಿದ್ದಾರೆ. ಬೌಂಡರಿಳ ಸುರಿಮಳೆಗೈದ ಶುಭಮನ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಜಿಂಬಾಬ್ವೆ ನೆಲದಲ್ಲಿ ತಂಡದ ಅತಿ ಹೆಚ್ಚು ರನ್ ಗಳಿಸಿದ ತಂಡದ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಪಾತ್ರರಾದರು. 1998ರಲ್ಲಿ ಬುಲಾವಾಯೊದಲ್ಲಿ ಸಚಿನ್ ತೆಂಡೂಲ್ಕರ್ 130 ಎಸೆತದಲ್ಲಿ ಅಜೇಯ 127 ರನ್...
https://www.youtube.com/watch?v=M8jX6zSCMqQ
ಹರಾರೆ: ಶುಭಮನ್ ಗಿಲ್ ಅವರ ಆಕರ್ಷಕ ಶತಕ ಹಾಗೂ ಆವೇಶ್ ಖಾನ್ ಅವರ ಅದ್ಭುತ ಬೌಲಿಂಗ್ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ 13 ರನ್ಗಳ ರೋಚಕ ಗೆಲುವು ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು.
ಇಲ್ಲಿನ ಸ್ಪೋಟ್ರ್ಸ್ ಕ್ಲಬ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ...
೨೦೧೯-೨೦ ರ ಪ್ರತಿಷ್ಠಿತ ದೇಸಿ ಕ್ರಿಕೆಟ್ ಟೂರ್ನಿ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ, ಬಿಸಿಸಿಐ ತಂಡ ಪ್ರಕಟಿಸಿದೆ. ಟ್ರೋಫಿಗಾಗಿ ಇಂಡಿಯಾ ರೆಡ್, ಇಂಡಿಯಾ ಬ್ಯೂ ಮತ್ತು ಇಂಡಿಯಾ ಗ್ರೀನ್ ತಂಡಗಳು ಸೆಣಸಲಿದ್ದು, ಭವಿಷ್ಯದಲ್ಲಿ ರಾಷ್ಟ್ರೀಯ ತಂಡದಲ್ಲಿ ಮಿಂಚುವ ನಿರೀಕ್ಷೆ ಮೂಡಿಸಿರುವ ಯುವ ಕ್ರಿಕೆಟಿಗರಿಗೆ ನಾಯಕ ಸ್ಥಾನ ನೀಡಲಾಗಿದೆ. ಕಳೆದ ಬಾರಿಯ ಅಂಡರ್-೧೯ ವಿಶ್ವಕಪ್ ಹೀರೋ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...