Sunday, June 7, 2026

shuddha kalpa

ಕಲಬೆರಕೆ ಇಲ್ಲದ ಅಡುಗೆ ಎಣ್ಣೆ ವಿತರಣೆಗೆ ಶುದ್ಧ ಕಲ್ಪ ಸಂಕಲ್ಪ

Banglore news: ಬೆಂಗಳೂರಿನ  ಕೃಷ್ಣಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಶುದ್ಧ ಕಲ್ಪ ಶುಭಾರಂಭಗೊಂಡಿತು. ಬೆಂಗಳೂರಿನ ವಿಜಯ ಬ್ಯಾಂಕ್ ರೋಡ್, ಸಿರಿ ಕನ್ವೆನ್ಶನ್ ಹಾಲ್ ಪಕ್ಕದ ಕೃಷ್ಣಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಮಳಿಗೆ ಇಂದು ಶುಭಾರಂಭಗೊಂಡಿದೆ. ಶುದ್ಧ ಕಲ್ಪ ತೈಲ ಉತ್ಪನ್ನದ ಮಳಿಗೆಯನ್ನು ಚಿಕ್ಕನಾಯಕನಹಳ್ಳಿ ವಿಧಾಸಭಾ ಕ್ಷೇತ್ರದ ಶಾಸಕ  ಜೆ.ಸಿ ಮಾದುಸ್ವಾಮಿ ಉದ್ಘಾಟಿಸಿ ಶುಭ ಹಾರೈಸಿದರು.ಇನ್ನು ಮಳಿಗೆಯು ಸಂಪೂರ್ಣ ಮರದಿಂದ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img