Saturday, July 25, 2026

shuddha kalpa

ಕಲಬೆರಕೆ ಇಲ್ಲದ ಅಡುಗೆ ಎಣ್ಣೆ ವಿತರಣೆಗೆ ಶುದ್ಧ ಕಲ್ಪ ಸಂಕಲ್ಪ

Banglore news: ಬೆಂಗಳೂರಿನ  ಕೃಷ್ಣಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಶುದ್ಧ ಕಲ್ಪ ಶುಭಾರಂಭಗೊಂಡಿತು. ಬೆಂಗಳೂರಿನ ವಿಜಯ ಬ್ಯಾಂಕ್ ರೋಡ್, ಸಿರಿ ಕನ್ವೆನ್ಶನ್ ಹಾಲ್ ಪಕ್ಕದ ಕೃಷ್ಣಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಮಳಿಗೆ ಇಂದು ಶುಭಾರಂಭಗೊಂಡಿದೆ. ಶುದ್ಧ ಕಲ್ಪ ತೈಲ ಉತ್ಪನ್ನದ ಮಳಿಗೆಯನ್ನು ಚಿಕ್ಕನಾಯಕನಹಳ್ಳಿ ವಿಧಾಸಭಾ ಕ್ಷೇತ್ರದ ಶಾಸಕ  ಜೆ.ಸಿ ಮಾದುಸ್ವಾಮಿ ಉದ್ಘಾಟಿಸಿ ಶುಭ ಹಾರೈಸಿದರು.ಇನ್ನು ಮಳಿಗೆಯು ಸಂಪೂರ್ಣ ಮರದಿಂದ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img