Monday, June 8, 2026

shylaja nag

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img