Thursday, October 23, 2025

# sI chikkanagowda

congress joining: ಕಾಂಗ್ರೆಸ್ಸಿನಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲ: ಲಿಂಬಿಕಾಯಿ

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಬಿಜೆಪಿಯಲ್ಲಿನ ಅಸಮಧಾನದ  ಕಾರಣ ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img