Tuesday, February 3, 2026

#sid #aliyabhat #siddharthmalhotra #aliyabhat #sidwedding #kiaraadvani #sidadvaniwedding

ವಿಮಾನ ನಿಲ್ದಾಣದಲ್ಲಿ ಸಿದ್ದಾರ್ಥ್​ ಮತ್ತು ಕಿಯಾರಾ ಜೋಡಿ

ಸಿದ್ದಾರ್ಥ್​ ಮತ್ತು ಕಿಯಾರಾ ಅಡ್ವಾಣಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಮದುವೆಯ ಫೋಟೋಗಳು ವೈರಲ್​ ಆಗಿವೆ. ಬಾಲಿವುಡ್​ನ ಕೆಲವೇ ಮಂದಿಗೆ ಮಾತ್ರ ವಿವಾಹವನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತು. ಮದುವೆ ಕಾರ್ಯಗಳು ಪೂರ್ಣಗೊಂಡ ಬಳಿಕ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಮುಂಬೈಗೆ ಹೊರಟಿದ್ದಾರೆ. ಈ ವೇಳೆ ಅವರು ಜೈಸಲ್ಮೇರ್ ​ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆ ನಂತರ ಮೊದಲ ಬಾರಿಗೆ...

ಕಿಯಾರಾ-ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ ರಾಮ್ ಚರಣ್ ಪತ್ನಿ ಉಪಾಸನಾ

ಕಿಯಾರಾ-ಸಿದ್ದಾರ್ಥ್ ಬಳಿ ಕ್ಷಮೆ ಕೇಳಿದ ರಾಮ್ ಚರಣ್ ಪತ್ನಿ ಉಪಾಸನಾ ರಾಮ್ ಚರಣ್ ಅವರ 15ನೇ ಚಿತ್ರಕ್ಕೆ ಕಿಯಾರಾ ಅಡ್ವಾಣಿ ನಾಯಕಿ. ಈ ಚಿತ್ರದ ಕೆಲಸಗಳು ಭರದಿಂದ ಸಾಗಿವೆ. ಈ ಕಾರಣಕ್ಕೆ ರಾಮ್ ಚರಣ್ ಕುಟುಂಬಕ್ಕೂ ಕಿಯಾರಾ ಆಹ್ವಾನ ನೀಡಿದ್ದರು. ಮೊದಲ ಭೇಟಿಯಲ್ಲಿ ಇವರ ಮಧ್ಯೆ ಫ್ರೆಂಡ್​ಶಿಪ್​ ಬೆಳೆಯಿತು. ಆ ಫ್ರೆಂಡ್​ಶಿಪ್ ಪ್ರೀತಿಯಾಗಿ ಬದಲಾಯಿತು. ಅಭಿನಂದನೆಗಳು. ಸುಂದರವಾಗಿ ಕಾಣುತ್ತಿದ್ದೀರಿ....

ಮಾಜಿ ಗೆಳೆಯನಿಗೆ ವಿಶ್ ಮಾಡಿದ ಆಲಿಯಾ ಭಟ್

ಮಾಜಿ ಗೆಳೆಯನಿಗೆ ವಿಶ್ ಮಾಡಿದ ಆಲಿಯಾ ಭಟ್ ಸಿದ್ದಾರ್ಥ್ ಹಾಗೂ ಆಲಿಯಾ ಭಟ್ ಮೊದಲ ಸಿನಿಮಾ ಸ್ಟೂಡೆಂಟ್ ಆಫ್ ದಿ ಇಯರ್ ಸಿನಿಮಾದ ಬಳಿಕ ಇಬ್ಬರ ನಡುವೆ ಪ್ರೀತಿಯಾಗಿತ್ತಂತೆ. ಬ್ರೇಕಪ್ ಬಳಿಕ ಆಲಿಯಾ ರಣಬೀರ್ ಕಪೂರ್ರನ್ನು ಮದುವೆಯಾದ್ರು. ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖುಷಿಯಲ್ಲಿದ್ದಾರೆ.ಸಿದ್ಧಾರ್ಥ್ ಮಲ್ಹೋತ್ರಾ ಅವರ ಮಾಜಿ ಗರ್ಲ್ ಫ್ರೆಂಡ್ ಆಲಿಯಾ ಭಟ್...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img