Monday, November 17, 2025

siddaganag matha

Paadayatre; ಸಿದ್ದಾರೂಢ ಮಠಕ್ಕೆ” ಪಾದಯಾತ್ರೆ ನಡೆಸಿದ “ಕಿರಣ ಗೆಳೆಯರ ಬಳಗ”…

ಧಾರವಾಡ: ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಲೋಕ ಕಲ್ಯಾಣಾರ್ಥವಾಗಿ ಧಾರವಾಡದ ಕಿರಣ ಗೆಳೆಯರ ಬಳಗದ ಸುಮಾರು 40ಕ್ಕೂ ಹೆಚ್ಚು ಸದಸ್ಯರು ಹುಬ್ಬಳ್ಳಿಯ ಸಿದ್ಧಾರೂಢರ ಮಠಕ್ಕೆ ಭಾನುವಾರ ಪಾದಯಾತ್ರೆ ಕೈಗೊಂಡು ಸೋಮವಾರ ಬೆಳಿಗ್ಗೆ ವಿಶೇಷ ಅಭಿಷೇಕ ಮಾಡಿಸಿದರು. ಪಾದಯಾತ್ರೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಹುಬ್ಬಳ್ಳಿಯ ಉಣಕಲ್ ಬಳಿ ಸ್ವಾಗತಿಸಿ ಶುಭಕೋರಿದರು. ಭಾನುವಾರ ಸಂಜೆ 7.15ರ ಸುಮಾರಿಗೆ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img