Monday, August 24, 2026

siddaganag matha

ಶಾಮನೂರು ನಿಧನಕ್ಕೆ ಶ್ರದ್ಧಾಂಜಲಿ – ಮಠದಿಂದ ವಿಭೂತಿ ಗಟ್ಟಿ ರವಾನೆ

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ, ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮಿಜಿಗಳು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು. ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆಂದು ಸಿದ್ದಗಂಗಾ ಮಠದಿಂದ ವಿಶೇಷವಾಗಿ ಸಿದ್ಧಪಡಿಸಿದ ವಿಭೂತಿ ಗಟ್ಟಿಯನ್ನು ದಾವಣಗೆರೆಗೆ ರವಾನೆ ಮಾಡಲಾಗಿದೆ. ಸಿದ್ದಗಂಗಾ ಮಠದಿಂದ ಸುಮಾರು ನೂರು ವಿಭೂತಿ ಗಟ್ಟಿಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಸಿದ್ದಗಂಗಾ ಮಠಾಧ್ಯಕ್ಷ...

Paadayatre; ಸಿದ್ದಾರೂಢ ಮಠಕ್ಕೆ” ಪಾದಯಾತ್ರೆ ನಡೆಸಿದ “ಕಿರಣ ಗೆಳೆಯರ ಬಳಗ”…

ಧಾರವಾಡ: ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಲೋಕ ಕಲ್ಯಾಣಾರ್ಥವಾಗಿ ಧಾರವಾಡದ ಕಿರಣ ಗೆಳೆಯರ ಬಳಗದ ಸುಮಾರು 40ಕ್ಕೂ ಹೆಚ್ಚು ಸದಸ್ಯರು ಹುಬ್ಬಳ್ಳಿಯ ಸಿದ್ಧಾರೂಢರ ಮಠಕ್ಕೆ ಭಾನುವಾರ ಪಾದಯಾತ್ರೆ ಕೈಗೊಂಡು ಸೋಮವಾರ ಬೆಳಿಗ್ಗೆ ವಿಶೇಷ ಅಭಿಷೇಕ ಮಾಡಿಸಿದರು. ಪಾದಯಾತ್ರೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಹುಬ್ಬಳ್ಳಿಯ ಉಣಕಲ್ ಬಳಿ ಸ್ವಾಗತಿಸಿ ಶುಭಕೋರಿದರು. ಭಾನುವಾರ ಸಂಜೆ 7.15ರ ಸುಮಾರಿಗೆ...
- Advertisement -spot_img

Latest News

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....
- Advertisement -spot_img