Thursday, April 17, 2025

siddaganga mata

SIDDAGANGA MUTT : ಸಿದ್ದಗಂಗಾ ಮಠಕ್ಕೆ ಸರ್ಕಾರ ಶಾಕ್, 70 ಲಕ್ಷದ ನೋಟಿಸ್ ವಾಪಸ್

ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ ಕೊಟ್ಟ ನೋಟಿಸ್ ವಾಪಸ್ ಪಡೆಯಲಾಗುವುದು ಅಂತ ಕೈಗಾರಿಕಾ ಸಚಿವ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಗುರುವಾರ ಮಾತನಾಡಿದ ಎಂಬಿ ಪಾಟೀಲ್, 'ಏಪ್ರಿಲ್‌ನಲ್ಲಿ ಕೊಟ್ಟ ನೋಟಿಸ್ ಇದಾಗಿದೆ. ಕೆರೆಯಿಂದ ನೀರು ಬಳಕೆ ಮಾಡಿರುವುದಕ್ಕೆ ಈ ನೋಟಿಸ್ ಕೊಡಲಾಗಿದೆ. ಆದರೆ ಅದನ್ನು ವಾಪಸ್ ಪಡೆದುಕೊಳ್ಳುತ್ತೇವೆ' ಎಂದರು. ಸಿದ್ದಗಂಗಾ ಮಠ ವಿಶ್ವಕ್ಕೆ...

ನಡೆದಾಡುವ ದೇವರ 4ನೇ ವರ್ಷದ ಪುಣ್ಯ ಸ್ಮರಣೆ..!

Special News: ಜನವರಿ 21 ಧರೆಗಿಳಿದ ಸಾಕ್ಷಾತ್ ನಡೆದಾಡುವ ದೇವರು ಸಿದ್ದಗಂಗಾ ಮಠದ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದ ದಿನ. ತ್ರಿವಿಧ ದಾಸೋಹಿಗಳು ಶಿವೈಕ್ಯರಾಗಿ ಇಂದಿಗೆ ಬರೊಬ್ಬರಿ 4 ವರ್ಷ ಉರುಳಿದೆ..ಇಂದು ಬೆಳಗ್ಗಿನಿಂದಲೇ ಶ್ರೀಗಳ ಸಂಸ್ಮರಣೋತ್ಸವವನ್ನು ಅತ್ಯಂತ ಶ್ರದ್ದಾಭಕ್ತಿಪೂರ್ವಕವಾಗಿ ಆಚರಿಸಲಾಗಿದೆ. ಶ್ರೀಗಳ ಗದ್ದುಗೆಯನ್ನು ದೀಪಾಲಂಕಾರ, ವಿಶೇಷ ಪುಷ್ಪ ಅಲಂಕಾರದಿಂದ ಸಿಂಗರಿಸಿ ಭಕ್ತಿ ಸಮರ್ಪಣೆ ಮಾಡಲಾಯಿತು.ಬೆಳಗ್ಗೆ 5.30 ಕ್ಕೆ...

ಬಿಜೆಪಿ ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ- 2 ದಿನ ಡೆಡ್ ಲೈನ್..!

www.karnatakatv.net : ತುಮಕೂರು : ಪಂಚಮಸಾಲಿ ಲಿಂಗಾಯಿತ ಸಮುದಾಯದ 2ಎ ಮೀಸಲಾತಿಗೆ ಸರ್ಕಾರಕ್ಕೆ ನೀಡಿದ ಗಡುವು ಸೆಪ್ಟೆಂಬರ್ 15ಕ್ಕೆ ಕೊನೆಯಾಗಿದೆ. ಇನ್ನೆರಡು ದಿನಗಳಲ್ಲಿ ಮೀಸಲಾತಿ ಘೋಷಣೆಯಾಗಿದ್ದರೆ ಮತ್ತೆ ಹೋರಾಟಕ್ಕೆ ಮಾಡ್ತೀವಿ ಅಂತ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿರೋ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತುಮಕೂರಿನ ತ್ರಿವಿಧ ದಾಸೋಹ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img