Wednesday, September 2, 2026

Siddalingapura crime

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಿ ಕಾಲಿಗೆ ಗುಂಡೇಟು!

ಮೈಸೂರು ದಸರಾ ರಾಜ್ಯವನ್ನ ಕಂಗೊಳಿಸಿದ ಮೈಸೂರು ದಸರಾ ಹಬ್ಬದ ಹಿನ್ನಲೆಯಲ್ಲಿ ನಡೆದ ಅಮಾನುಷ ಘಟನೆಗೆ ಕರ್ನಾಟಕದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹೊಟ್ಟೆಪಾಡಿಗಾಗಿ ಕುಟುಂಬದೊಂದಿಗೆ ಮೈಸೂರಿಗೆ ಬಂದು ಬಲೂನ್ ಮಾರುತ್ತಿದ್ದ 9 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಘೋರ ಘಟನೆ ನಡೆದಿದೆ. ಈ ಪ್ರಕರಣದ ಸಂಬಂಧದ ಆರೋಪಿ ಕಾರ್ತಿಕ್‌ನನ್ನು ಮೈಸೂರು ಪೊಲೀಸರು ಬಂಧಿಸಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡೇಟು...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img