Monday, April 27, 2026

Siddamma family

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆಯಲ್ಲೇ ವಾಸಿಸುತ್ತಿದೆ. ಮಳೆ ಮತ್ತು ಗಾಳಿಯಿಂದ ರಕ್ಷಣೆ ಪಡೆಯಲು ಮನೆಯ ಮೇಲ್ಭಾಗವನ್ನು ಪ್ಲಾಸ್ಟಿಕ್ ಟಾರ್ಪಲ್ ಹೊದಿಸಿ...
- Advertisement -spot_img

Latest News

ಮಳೆ ದೃಶ್ಯದಲ್ಲಿ ಶಿವಣ್ಣ ಸ್ಟನ್! ‘ಬೈಲ್’ ಸಿನಿಮಾ ಟ್ವಿಸ್ಟ್!

ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಹೊಸ ಚಿತ್ರ “ಬೈಲ್” ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್...
- Advertisement -spot_img