Tuesday, February 17, 2026

siddara

Panchamasali Raservation: ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ :ಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಇಷ್ಟುದಿನ ಸುಮ್ಮನಿದ್ದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೊರಾಟ ವಿಚಾರ ಈಗ ಮತ್ತೆ ಶ್ರಾವಣ ಮಾಸದ ಇಷ್ಟಲಿಂಗಪೂಜೆ ಮಾಡುವ ಮೂಲಕ ಹೋರಾಟ ಶುರು ಮಾಡುವುದಾಗಿ ಹುಬ್ಬಳ್ಳಿಯಲ್ಲಿ ಪಂಚಮಸಾಲಿ‌ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ.ಇದೇ ತಿಂಗಳಿಂದ ಸರ್ಕಾರಕ್ಕೆ ಬಿಸಿ ಮುಟ್ಡಿಸುತ್ತೇವೆ ಪಂಚಮಸಾಲಿ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು...

ಸಿದ್ದರಾಮಯ್ಯ ಸಿಟ್ಟು ಡಿಕೆಶಿಗೆ ಮುಳುವಾಗುತ್ತಾ..?

ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...
- Advertisement -spot_img

Latest News

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
- Advertisement -spot_img