Monday, October 13, 2025

Siddaramaiah Camp

ಸಂಪುಟ ಪುನಾರಚನೆಗೆ ರಾಗಾ ಗ್ರೀನ್ ಸಿಗ್ನಲ್ – ಸಚಿವರಿಗೆ ‘ಗೇಟ್ ಪಾಸ್’ ಖಚಿತ!?

ದಿಲ್ಲಿ ಭೇಟಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಬಿರದಲ್ಲಿ ಚುರುಕು ವಾತಾವರಣ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮಧ್ಯೆ ನಡೆದ ಮಾತುಕತೆಯಲ್ಲಿ, ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಿದೆ. ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ, ಸರಕಾರಕ್ಕೆ ಈಗ ಎರಡೂವರೆ ವರ್ಷಗಳು ಆಗುತ್ತಿವೆ. ಈ ಹೊತ್ತಿನಲ್ಲಿ ಹೊಸ ಶಕ್ತಿ ತರಲು...
- Advertisement -spot_img

Latest News

ಎರಡೇ ದಿನದಲ್ಲಿ ಹಾಸನಾಂಬೆ ದೇಗುಲದಲ್ಲಿ ಕೋಟಿ – ಕೋಟಿ ಆದಾಯ ದಾಖಲೆ!

ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ...
- Advertisement -spot_img