ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಬೃಹತ್ ನಷ್ಟ ಉಂಟಾಗಿದೆ. ಹಾಗಾಗಿ ಈ ಜಿಲ್ಲೆಗಳಿಗೆ ತುರ್ತು ಪರಿಹಾರ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೋಮವಾರ ಆಗ್ರಹಿಸಿದರು. ಈ ಸರ್ಕಾರ ಬದುಕಿಲ್ಲ. ಬದುಕಿದ್ದಿದ್ರೆ ಪ್ರವಾಹಕ್ಕೂ ಮುನ್ನ ತಯಾರಿ ಮಾಡಿಕೊಳ್ತಿದ್ದರು. ಆದ್ರೆ ಸರ್ಕಾರ ಏನೂ ತಯಾರಿ ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿದೆ ಆದರೆ ಸರ್ಕಾರ...
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...