Monday, August 17, 2026

Siddaramaiah CM Visit

3,000 ಕೋಟಿ ಪರಿಹಾರಕ್ಕೆ ಆರ್. ಅಶೋಕ್ ಒತ್ತಾಯ!

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಬೃಹತ್ ನಷ್ಟ ಉಂಟಾಗಿದೆ. ಹಾಗಾಗಿ ಈ ಜಿಲ್ಲೆಗಳಿಗೆ ತುರ್ತು ಪರಿಹಾರ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೋಮವಾರ ಆಗ್ರಹಿಸಿದರು. ಈ ಸರ್ಕಾರ ಬದುಕಿಲ್ಲ. ಬದುಕಿದ್ದಿದ್ರೆ ಪ್ರವಾಹಕ್ಕೂ ಮುನ್ನ ತಯಾರಿ ಮಾಡಿಕೊಳ್ತಿದ್ದರು. ಆದ್ರೆ ಸರ್ಕಾರ ಏನೂ ತಯಾರಿ ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿದೆ ಆದರೆ ಸರ್ಕಾರ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img