Thursday, October 16, 2025

Siddaramaiah Congress

Mekedatu 2.0 ಎರಡನೇ ದಿನದ ಪಾದಯಾತ್ರೆ ಆರಂಭ..!

ಮೇಕೆದಾಟು ಪಾದಯಾತ್ರೆ (Mekedatu hiking) ಕೊರೊನಾ (corona) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಈಗ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಮತ್ತೆ ನಿನ್ನೆಯಿಂದ ಆರಂಭಿಸಿದ್ದಾರೆ. ಜನವರಿ 9 ರಿಂದ ಶುರುವಾಗಿದ್ದ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ನಿಲ್ಲಿಸಲಾಗಿತ್ತು. ರಾಮನಗರದಲ್ಲಿ (ramanagara) ನಿಂತಿದ್ದ ಮೇಕೆದಾಟು ಪಾದಯಾತ್ರೆಗೆ ನಿನ್ನೆ ಚಾಲನೆ ಸಿಕ್ಕಿದೆ. 2ನೇ ಹಂತದ ಪಾದಯಾತ್ರೆ ಮಾರ್ಚ್ (martch) 3ನೇ ತಾರೀಕು...

HDK ಹೇಳಿಕೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು..!

ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...

Mekedatu ಪಾದಯಾತ್ರೆ ಮೋಟಕು ಗೊಳಿಸಿದ ಕಾಂಗ್ರೆಸ್..!

ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...

ಕಾಂಗ್ರೆಸ್ ಪಾದಯಾತ್ರೆಗೆ ಪಟ್ಟು ಬಿಜೆಪಿಗೆ ಸಿಟ್ಟು..

ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...

ಜೆಡಿಎಸ್ ಬಿಜೆಪಿಯ ಬಿ ಟೀಮ್: ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಸಿದ್ದರಾಮಯ್ಯ ಎಚ್ ಡಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್ ಡಿ ದೇವೇಗೌಡ ರವರು ಮೋದಿಯನ್ನು ಭೇಟಿಯಾಗಿರುವ ಕಾರಣದಿಂದ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯರವರು ಹೆಚ್ ಡಿ ದೇವೇಗೌಡ ರವರು ಮೋದಿಯ ಜೊತೆ ಸೇರಿ ಸರ್ಕಾರ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಸಮಯದಲ್ಲಿ ಮಾತನಾಡದ ಇವರು ಈಗ ಮೋದಿಯ ಜೊತೆ ಬಾಯಿ ಬಾಯಿ...

ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ ? ವಿಪಕ್ಷ ನಾಯಕ ಸಿದ್ದರಾಮಯ್ಯ .

ಮೈಸೂರು : ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ? ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ- ಸಿದ್ದರಾಮಯ್ಯ ಆಗ್ರಹ. ನಮ್ಮ ಕಾಲದಲ್ಲೂ ಭ್ರಷ್ಟಾಚಾರ ಇತ್ತು, ಅದನ್ನೂ ತನಿಖೆ ಮಾಡಿಸಿ. ಯಾರು ಲಂಚ ತಗೊಂಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಗುತ್ತಿಗೆದಾರರಿಂದ ಮಂತ್ರಿಗಳೂ ಸೇರಿದಂತೆ ಎಲ್ಲಾ ಇಲಾಖಾ ಉನ್ನತಾಧಿಕಾರಿಗಳಿಗೆ ಇಷ್ಟಿಷ್ಟು ಪರ್ಸೆಟೆಂಜ್ ಸಂದಾಯವಾಗುತ್ತಿದೆ ಎಂದು ಖುದ್ದು ಪ್ರಧಾನ ಮಂತ್ರಿ ಮೋದಿಗೇ...

ರಾಜ್ಯ ಯುವ ‘ಕೈ’ ಅಧ್ಯಕ್ಷರ ನೇಮಕ ವಿಚಾರ- ಈಗಾಗಲೇ ನಾನು ಸಲಹೆ ಕೊಟ್ಟಿದ್ದೇನೆ, ಯಾವುದೇ ಗೊಂದಲ ಬೇಡವೆಂದ ಸಿದ್ದರಾಮಯ್ಯ

www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...

ದಾವಣಗೆರೆಯಲ್ಲಿ ‘ಪೊಗರು’ ಜೊತೆಯಾದ ‘ಟಗರು’… ಧ್ರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು…?

ಸೌತ್ ಇಂಡಸ್ಟ್ರೀಯಲ್ಲಿ ಸಖತ್ ಸೌಂಡ್ ಮಾಡ್ತಿರುವ ಪೊಗರು ಸಿನಿಮಾದ ಆಡಿಯೋ ಲಾಂಚ್ ನಿನ್ನೆ ದಾವಣಗೆರೆಯಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳ‌ ನಡುವೆ ಪೊಗರು ಸಿನಿಮಾದ ಆಡಿಯೋ‌ ವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಈ ವೇಳೆ ಧ್ರುವ ಡೈಲಾಗ್, ಡ್ಯಾನ್ಸ್ ಕಂಡು ಭಕ್ತಗಣ ಹುಚ್ಚೆದ್ದು ಕುಣಿದ್ರು. ಅದ್ಧೂರಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಧ್ರುವ...

ಜಿ.ಟಿ ದೇವೇಗೌಡರ ರಾಜಕೀಯ ಜೀವನ ಅಂತ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ ಜಿಟಿ ದೇವೇಗೌಡ ಜೆಡಿಎಸ್ ನಾಯಕರ ವಿರುದ್ಧ ತೊಡೆತಟ್ಟಿದ್ದಾರೆ.. ಜೆಡಿಎಸ್ ವಿರೋಧಿಗಳು ಜಿ.ಟಿ ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ದಳಪತಿಗಳಿಗೆ ಸಖತ್ ಕೌಂಟರ್ ಕೊಡ್ತಿದ್ದಾರೆ ಅಂತ ಖುಷಿಯಾಗಿದ್ದಾರೆ.. ಆದ್ರೆ ಜಿ.ಟಿ ದೇವೇಗೌಡರ ಸ್ಥಿತಿ ಒಳಗೊಳಗೆ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ.. ಬೆಳಗ್ಗೆ ಬಿಜೆಪಿ, ಕತ್ತಲಾದ್ಮೇಲೆ ಕಾಂಗ್ರೆಸ್ ಅನ್ನುವ...

ರಮೇಶ್ ಅರವಿಂದ್ ಪುತ್ರಿಯ ಆರತಕ್ಷತೆಯಲ್ಲಿ ಗಣ್ಯರ ಜೊತೆ ತಾರೆಯರ ಸಮಾಗಮ…ಸಖತ್ ಸ್ಟೆಪ್ಸ್ ಹಾಕಿದ ಕಿಚ್ಚ-ಯಶ್

ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಮದುವೆ ಆರತಕ್ಷತೆ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗಷ್ಟೇ ಅದ್ಧೂರಿಯಾಗಿ ನೆರವೇರಿದೆ. ಬಾಲ್ಯದ ಗೆಳೆಯ ಅಕ್ಷಯ್ ನೊಂದಿಗೆ ನಿಹಾರಿಕ ಡಿಸೆಂಬರ್ 28ರಂದು ಹೊಸ ಬಾಳಿಗೆ ಹೆಜ್ಜೆ ಹಾಕಿದ್ದರು. ಸರಳವಾಗಿ ನಡೆದ ಈ ವಿವಾಹ ಮಹೋತ್ಸವದಲ್ಲಿ ಎರಡು ಕುಟುಂಬದವರು ಮಾತ್ರ ಭಾಗಿಯಾಗಿ ನವ ಜೋಡಿಗೆ ಶುಭಾ ಹಾರೈಸಿದ್ದರು....
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img