Wednesday, March 18, 2026

Siddaramaiah Delhi visit

ನವೆಂಬರ್ ಕ್ರಾಂತಿ ಮಧ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ಪುನರ್‌ರಚನೆ,...

ಕಾಂಗ್ರೆಸ್ಸಿನಲ್ಲಿ ಸಂಪುಟ ಶೇಕ್‌, ಎಲ್ಲಿ ಬೀಳಲಿದೆ ಸಿದ್ದು ಕತ್ತರಿ?

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್‌ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ ಸಿಎಂ ಸಿದ್ದರಾಮಯ್ಯ ‘ಕೊಕ್’ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ಜೋರಾಗಿದೆ. ನಾಳೆ ಮತ್ತೆ ದೆಹಲಿಗೆ ತೆರಳಲಿರುವ...

ಸಂಪುಟ ಸೇರ್ಪಡೆಗೆ ಶಾಸಕರ ಲಾಬಿ ಶುರು!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರು ಲಾಬಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆ ಕುರಿತ ಚಟುವಟಿಕೆ ಚುರುಕುಗೊಂಡಿದೆ. ನಾಯಕತ್ವ ಬದಲಾವಣೆ ಕುರಿತು ಮಾತುಕತೆ ನಡೆಯುತ್ತಿರುವ ವೇಳೆಯಲ್ಲೇ ಸಂಪುಟ ಪುನಾರಚನೆ ಚರ್ಚೆ ಗರಿಗೆದರಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img