ಬೆಂಗಳೂರು: ಗ್ಯಾರಂಟಿ ಯೋಜನೆ (guarantee scheme)ಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ (siddaramaiah) ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನಿಲ್ಲದಂತೆ ಕಸರತ್ತು ನಡೆಸುತ್ತಿದೆ. ಹಾಲು (milk), ಪೆಟ್ರೋಲ್ (petrol), ಡೀಸೆಲ್ (diesel), ಆಸ್ತಿ ತೆರಿಗೆ ಹೆಚ್ಚಳ (property tax)ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿಗೆ ಮತ್ತೊಂದು ಶಾಕ್ ಕೊಡಲು ಮುಂದಾಗಿದೆ. ನೀರಿನ ದರ ಹೆಚ್ಚಳ (Water...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...